21
April, 2026

A News 365Times Venture

21
Tuesday
April, 2026

A News 365Times Venture

ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

Date:

ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ವೇತನ ಹೆಚ್ಚಳದ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆಗೆ ಆಗ್ರಹಿಸಿ ನಾಳೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯಿಂದ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ನಾಳೆ ಕೆಎಸ್ ಆರ್ ಟಿಸಿ, ಬಿಎಂಟಸಿ ಬಸ್ ಗಳು ರಸ್ತೆಗಿಳಿಯೋದು ಡೌಟ್ ಆಗಿದ್ದು, ಹೀಗಾಗಿ  ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಗಳ ಬಂದ್ ಬಿಸಿ ತಟ್ಟಲಿದೆ. ಇನ್ನು ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳುವಂತೆ  ಸಾರಿಗೆ ಅಧಿಕಾರಿಗಳಿಗೆ ಕೆಎಸ್ ಆರ್ ಟಿಸಿ  ಎಂಡಿ ಖಡಕ್ ಸೂಚನೆ ನೀಡಿದ್ದಾರೆ.

Key words: disruption, statewide, transport, bus services, tomorrow.

The post ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ

ಮೈಸೂರು ಏಪ್ರಿಲ್, 21,2026 (www.justkannada.in): ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಸರ್ಕಾರ...

ಬಿಜೆಪಿಯವರ ಮನೆ ಮೇಲೆ  ಇಡಿ ದಾಳಿ ಯಾಕಿಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

ಚಾಮರಾಜನಗರ, ಏಪ್ರಿಲ್, 21,2026 (www.justkannada.in):  ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ...

ಸಮಯಕ್ಕೆ ತಕ್ಕಂತೆ ವೀಕ್ ಅಂಡ್ ಸ್ಟ್ರಾಂಗ್ ಆಗಿರಬೇಕು- ಸಚಿವ ಸತೀಶ್ ಜಾರಕಿಹೊಳಿ

ಚಾಮರಾಜನಗರ,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ವೀಕ್ ಆಗಿದ್ದಾರೆ ಎಂಬ ಮಾತುಗಳು...

SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲು ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್​​ ,21,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ...