11
April, 2026

A News 365Times Venture

11
Saturday
April, 2026

A News 365Times Venture

ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ  

Date:

ಬೆಂಗಳೂರು ಗ್ರಾಮಾಂತರ, ಜುಲೈ,1,2025 (www.justkannada.in):  ಜುಲೈ 02 ರಂದು ಅಂದರೆ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆ ನಡೆಯಲಿದೆ.

ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ  ನಾಳೆ ಬೆಳಗ್ಗೆ 6 ಗಂಟೆಯಿಂದ  ಸಂಜೆ 6 ಗಂಟೆಯವರೆಗೆ ದೇವನಹಳ್ಳಿ ಟೌನ್ ರಾಣಿ ಸರ್ಕಲ್‌ನಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ನಂದಿಬೆಟ್ಟದ ತಪ್ಪಲಿನ ಪ್ರದೇಶದವರೆಗೂ ವಾಹನಗಳ ನಿರ್ಭಂದನೆ ಹಾಗೂ ರಸ್ತೆ ಬದಿ ವ್ಯಾಪಾರ ವಹಿವಾಟನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.vtu

Key words: Cabinet meeting, tomorrow, vehicle, restrictions, Nandi giridham

The post ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಪುಟ ವಿಸ್ತರಣೆ  ಸಿಎಂ, ವರಿಷ್ಠರಿಗೆ ಬಿಟ್ಟಿದ್ದು : ಒತ್ತಾಯ ಮಾಡೋರು ಮಾಡ್ಲಿ- ಸಚಿವ ಶಿವಾನಂದ ಪಾಟೀಲ್

ಹಾವೇರಿ,ಏಪ್ರಿಲ್,11,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಮತ್ತು ಪಕ್ಷದ...

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ

ಕೊಡಗು,ಏಪ್ರಿಲ್,11,2026 (www.justkannada.in):  ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ...

ಹೆಚ್‌ ಡಿಕೆ ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು

ಬೆಂಗಳೂರು,ಏಪ್ರಿಲ್,11,2026 (www.justkannada.in):  ಹೆಚ್.ಡಿ. ಕುಮಾರಸ್ವಾಮಿ ಅವರು  ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ...

ಕಾಂಗ್ರೆಸ್ ಮುಖಂಡನ ಹತ್ಯೆ: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ,ಏಪ್ರಿಲ್,11,2026 (www.justkannada.in):  ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಹತ್ಯೆಯಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ...