17
July, 2025

A News 365Times Venture

17
Thursday
July, 2025

A News 365Times Venture

ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ  

Date:

ಬೆಂಗಳೂರು ಗ್ರಾಮಾಂತರ, ಜುಲೈ,1,2025 (www.justkannada.in):  ಜುಲೈ 02 ರಂದು ಅಂದರೆ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆ ನಡೆಯಲಿದೆ.

ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ  ನಾಳೆ ಬೆಳಗ್ಗೆ 6 ಗಂಟೆಯಿಂದ  ಸಂಜೆ 6 ಗಂಟೆಯವರೆಗೆ ದೇವನಹಳ್ಳಿ ಟೌನ್ ರಾಣಿ ಸರ್ಕಲ್‌ನಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ನಂದಿಬೆಟ್ಟದ ತಪ್ಪಲಿನ ಪ್ರದೇಶದವರೆಗೂ ವಾಹನಗಳ ನಿರ್ಭಂದನೆ ಹಾಗೂ ರಸ್ತೆ ಬದಿ ವ್ಯಾಪಾರ ವಹಿವಾಟನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.vtu

Key words: Cabinet meeting, tomorrow, vehicle, restrictions, Nandi giridham

The post ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...