10
March, 2026

A News 365Times Venture

10
Tuesday
March, 2026

A News 365Times Venture

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

Date:

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

ಖಾಲಿ ಹುದ್ದೆಗಳ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಒಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಇಳಿದಿದ್ದಾರೆ . ಈ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಂಧಾನ ಸಭೆಗೆ ಮುಂದಾಗಿದ್ದಾರೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಾಳೆಯಿಂದ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ  ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Key words: Government doctors, strike, CM, meeting

The post ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...

ಭಾರತಕ್ಕೆ ಯುದ್ದದ ಎಫೆಕ್ಟ್: 56 ಇಂಚಿನ ಎದೆಯ ಪ್ರಧಾನಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ- ಸಚಿವ ಸುಧಾಕರ್ ಟಾಂಗ್

ಬೆಂಗಳೂರು,ಮಾರ್ಚ್,10,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ದಾಳಿಯಿಂದಾಗಿ ಭಾರತ...