10
May, 2026

A News 365Times Venture

10
Sunday
May, 2026

A News 365Times Venture

ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತಿ  ಜಾರಿಯಲ್ಲಿರುತ್ತದೆ ಹೀಗಾಗಿ ಚುನಾವಣಾ ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಮಾರ್ಚ್ 27 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಬಗ್ಗೆ ಚರ್ಚೆ ಮಾಡುತ್ತೇವೆ. ಒಳಮೀಸಲಾತಿ ಜಾರಿ ಮಾಡಬೇಕಾ ಬೇಡವಾ ಅನ್ನೋದರ ಬಗ್ಗೆ ಬಳಿಕ ತೀರ್ಮಾನ ಮಾಡುತ್ತೇವೆ.  ಚುನಾವಣಾ ಆಯೋಗದ ಗಮನಕ್ಕೆ ತಂದು ತೀರ್ಮಾನ ಮಾಢುತ್ತೇವೆ ಎಂದರು. ಪ

ದುರ್ಬಲ ಸಮುದಾಯಕ್ಕೆ ಅನ್ಯಾಯವಾದರೆ ರಾಜೀನಾಮೆ ಎಂಬ  ಶಾಸಕ ಕೃಷ್ಣಮೂರ್ತಿ ಹೇಳಿಕೆಗೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ ಪರಮೇಶ್ವರ್, ಸಮುದಾಯದ ಪ್ರತಿನಿಧಿಯಾಗಿ ಏನು ಮಾಡಬೇಕೋ ಮಾಡುತ್ತಾರೆ ಎಂದರು.

Key words: Code of Conduct, Election Commission, internal reservation, Minister, Parameshwar

The post ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...