10
March, 2026

A News 365Times Venture

10
Tuesday
March, 2026

A News 365Times Venture

ನೀವು ಒಟ್ಟಿಗೆ ಹೋದ್ರೆ ಕೆಲಸ ಆಗುತ್ತೆ: ವಿರುದ್ದ ಹೋದ್ರೆ ನಮಗೆ ಕಷ್ಟ: ಸಿಎಂ ಮತ್ತು ಡಿಸಿಎಂಗೆ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು

Date:

ಕಲ್ಬುರ್ಗಿ,ಮಾರ್ಚ್,7,2025 (www.justkannada.in):  ರಾಜ್ಯ ಕಾಂಗ್ರೆಸ್‌ ನಲ್ಲಿ ಅಧಿಕಾರ ಹಂಚಿಕೆಯ ಕುರಿತು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬೆಂಬಲಿಗರು ದಿನೇ ದಿನೇ ಪರ ವಿರೋಧ ಹೇಳಿಕೆಗಳನ್ನು  ನೀಡುತ್ತಿದ್ದ ಹಿನ್ನೆಲೆಯಲ್ಲಿ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (ಅವರು ಒಗ್ಗಟ್ಟಿನ ಪಾಠ ಮಾಡಿದ್ದಾರೆ.

ಕಲಬುರಗಿಯಲ್ಲಿ ಆಯೋಜಿಸಿದ್ದ  ಕಲ್ಯಾಣ ಪಥ’ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಇಬ್ಬರು  ಒಟ್ಟಿಗೆ ಹೋದರೆ ನಮ್ಮ ಭಾಗದಲ್ಲಿ ಕೆಲಸ ಆಗುತ್ತೆ‌. ಹೀಗಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಜೊತೆಗೆ ಹೋಗಬೇಕು.  ಇಬ್ಬರು ವಿರುದ್ದ ಹೋದರೇ ನಮಗೆ ಕಷ್ಟ ಆಗುತ್ತೆ ಎಂದರು.

ಸಿದ್ದರಾಮಯ್ಯ ಮತ್ತು  ಡಿಕೆ ಶಿವಕುಮಾರ್ ಒಗ್ಗಟ್ಟಾಗಿ ಮುಂದೆ ಸಾಗಿ.  ಅಭಿವೃದ್ದಿ ಬಿಟ್ಟು ಬೇರೆ ಮಾತನಾಡಬೇಡಿ ಬೇರೆ ಮಾತನಾಡಿದರೇ ಜನ ಒಪ್ಪಲ್ಲ ಎಂದು ಖರ್ಗೆ ಕಿವಿಮಾತು ಹೇಳಿದರು.

ಸಿದ್ದರಾಮಯ್ಯ ಒಳ್ಳೆಯ ಬಜೆಟ್ ಮಂಡಿಸಿದ್ದಾರೆ.  16 ಬಜೆಟ್ ಮಂಡಿಸಿದ್ದಾರೆ. ಇಷ್ಟು ಬಜೆಟ್ ಮಂಡಿಸಲು ಕಾಂಗ್ರೆಸ್ ಕಾರಣ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Key words: against, CM Siddaramaiah, DCM DK Shivakumar, Mallikarjun Kharge

The post ನೀವು ಒಟ್ಟಿಗೆ ಹೋದ್ರೆ ಕೆಲಸ ಆಗುತ್ತೆ: ವಿರುದ್ದ ಹೋದ್ರೆ ನಮಗೆ ಕಷ್ಟ: ಸಿಎಂ ಮತ್ತು ಡಿಸಿಎಂಗೆ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...