25
June, 2026

A News 365Times Venture

25
Thursday
June, 2026

A News 365Times Venture

ಪರಂ ಸಿಎಂ ಆಗಬೇಕೆಂಬ ರಾಜಣ್ಣ ಹೇಳಿಕೆ: ನನಗೇನು ತಪ್ಪು ಕಾಣಿಸಿಲ್ಲ ಎಂದ ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮೇ,21,2026 (www.justkannada.in):  ಸಿಎಂ ಬದಲಾವಣೆ ಮಾಡಿದರೇ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂಬ ಮಾಜಿ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಪರಮೇಶ್ವರ್,  ರಾಜಣ್ಣ ನನ್ನ ಜಿಲ್ಲೆಯವರು ಆತ ನನ್ನ ಸ್ನೇಹಿತ. ಸ್ವಾಭಾವಿಕವಾಗಿ ಅಭಿಮಾನ ಇದ್ದೇ ಇರುತ್ತದೆ. ತುಮಕೂರಿಗೊಂದು ಅವಕಾಶ ಇದ್ದರೆ ಕೊಡಿ ಎಂದಿದ್ದಾರೆ ನಾವೆಲ್ಲ ಜೊತೆಯಲ್ಲೇ ಓದಿದ್ದೇವೆ. ರಾಜಣ್ಣ ಹೇಳಿಕೆಯಲ್ಲಿ ನನಗೇನು ತಪ್ಪು ಕಾಣಿಸಿಲ್ಲ ಎಂದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್,  ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವ್ಯಾಖ್ಯಾನಿಸುತ್ತಾರೆ. ಎಲ್ಲದಕ್ಕೂ ಉತ್ತರ ಕೊಡಲು ಆಗಲ್ಲ. ಯಾವಾಗ ಏನು ಮಾಡಬೇಕೆಂದು ಹೈಕಮಾಂಡ್ ಗೆ ಗೊತ್ತಿದೆ. ಹೈಕಮಾಂಡ ತೀರ್ಮಾನ ಮಾಡುತ್ತಾರೆ. ಯಾವುದನ್ನೂ ನಿಗದಿ ಮಾಡಿ ಮುಖ್ಯಮಂತ್ರಿ ಮಾಡಿರುವುದಿಲ್ಲ ಎಂದರು.

Key words: Rajanna, statement, Home Minister, Parameshwar

The post ಪರಂ ಸಿಎಂ ಆಗಬೇಕೆಂಬ ರಾಜಣ್ಣ ಹೇಳಿಕೆ: ನನಗೇನು ತಪ್ಪು ಕಾಣಿಸಿಲ್ಲ ಎಂದ ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್

ಬೆಂಗಳೂರು,ಜೂನ್,25,2026 (www.justkannada.in):  ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನವಾಗಿದೆ. ಇಷ್ಟೆಲ್ಲಾ ಅಲ್ಲೋಲ...

ಇಡಿ ದಾಳಿ ರಾಜಕೀಯ ಪ್ರೇರಿತ: ಮುಂದೆ ನಮ್ಮ ಮೇಲೂ ಆಗಬಹುದು-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,24,2026 (www.justkannada.in):  ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಹಾಗೂ ಬೆಳಗಾವಿ...

ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು, ಜೂನ್, 24,2026 (www.justkannada.in): 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್...

BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ

​ಮೈಸೂರು,ಜೂನ್,24,2026 (www.justkannada.in): ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ...