25
June, 2026

A News 365Times Venture

25
Thursday
June, 2026

A News 365Times Venture

ಪರೋಕ್ಷ ಬೆಂಬಲ ಅಂತಾ ಇಲ್ಲ: ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತೆ- ಮಾಜಿ ಸಚಿವ ಶ್ರೀರಾಮುಲು

Date:

ಬೆಂಗಳೂರು,ಮಾರ್ಚ್,31,2025 (www.justkannada.in):  ಶಾಸಕ ಬಸನಗೌಡ ಪಾಟೀಲ್ ಗೆ ನನ್ನದು ಪರೋಕ್ಷ ಬೆಂಬಲ ಅಂತ ಇಲ್ಲ. ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಕಾಂಗ್ರೆಸ್ ಎಲ್ಲದರಲ್ಲೂ ಫೇಲ್ ಆಗಿದೆ. ಯತ್ನಾಳ್ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ಹೈಕಮಾಂಡ್ ನಿರ್ಧಾರದ ಬಗ್ಗೆ ನಾವು ಮಾತನಾಡುವುದಿಲ್ಲ. ಉಮಾಭಾರತಿ ಸಸ್ಪೆಂಡ್ ಆಗಿ ಪಕ್ಷಕ್ಕೆ ವಾಪಸ್ ಆಗುವಾಗ ಸುಸ್ತಾಗಿದ್ದರು. ಅವರು ಕೆಲಸ ಮಾಡಲು ಆಗಲಿಲ್ಲ ಆ ರೀತಿ ಯತ್ನಾಳ್ ಗೆ ಆಗಬಾರದು ಪಕ್ಷ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ ನನ್ನದು ಶಾಸಕ ಯತ್ನಾಳ್ ಪರೋಕ್ಷ ಬೆಂಬಲ ಅಂತಾ ಇಲ್ಲ ಎಂದರು.

ನಾವು ಪಕ್ಷ ದೇಶ ಅಂತಾ ಕೆಲಸ ಮಾಡುತ್ತಿದ್ದೇವೆ. ಹೈಕಮಾಂಡ್ ನಿರ್ಧಾರ ಸರಿ, ತಪ್ಪು ಅಂತಾ ಚರ್ಚೆ ಮಾಡುವುದಿಲ್ಲ. ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು. ಅನ್ನೋದೇ ನಮ್ಮ ಉದ್ದೇಶ. ಅದಕ್ಕಾಗಿ ವಿಜಯೇಂದ್ರ ನೇತೃತ್ವದಲ್ಲಿ ಜನಾಂದೋಲನ ಮಾಡುತ್ತಿದ್ದೇವೆ ಎಂದು ಶ್ರೀರಾಮುಲು ತಿಳಿಸಿದರು.

Key words: no, indirect support, MLA, Yatnal, Former Minister, Sriramulu

The post ಪರೋಕ್ಷ ಬೆಂಬಲ ಅಂತಾ ಇಲ್ಲ: ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತೆ- ಮಾಜಿ ಸಚಿವ ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ ಕುಲಪತಿಯಾಗಿ...