10
July, 2025

A News 365Times Venture

10
Thursday
July, 2025

A News 365Times Venture

ಪವರ್ ಸೆಂಟರ್ ಜಾಸ್ತಿ ಆಗಿರೋದು ನಿಜ: ಆದ್ರೆ ಸಿದ್ದರಾಮಯ್ಯ ‘ವೀಕ್  ಸಿಎಂ’ ಅಲ್ಲ- ಬಸವರಾಜ ರಾಯರೆಡ್ಡಿ

Date:

ಬೆಂಗಳೂರು,ಜೂನ್ ,27,2025 (www.justkannada.in) :  ಸಚಿವ ಕೆ.ಎನ್ ರಾಜಣ್ಣ ಅವರ ಪವರ್ ಸೆಂಟರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಬಸವರಾಜ ರಾಯರೆಡ್ಡಿ, ಪವರ್ ಸೆಂಟರ್ ಜಾಸ್ತಿ ಆಗಿರೋದು ನಿಜ. ಆದರೆ ಸಿಎಂ ಸಿದ್ದರಾಮಯ್ಯ ವೀಕ್ ಸಿಎಂ ಅಲ್ಲ ಎಂದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜ ರಾಯರೆಡ್ಡಿ, ಸಿಎಂ ಸಿದ್ದರಾಮಯ್ಯನವರಿಗೂ ವಯಸ್ಸಾಯಿತು ಸಿದ್ದರಾಮಯ್ಯ ವೀಕ್ ಚೀಫ್ ಮಿನಿಸ್ಟರ್ ಅಲ್ಲ. ಕೆಲವೊಮ್ಮೆ ಬೇರೆ ಪವರ್ ಸೆಂಟರ್ ಮಾತು ಕೇಳಬೇಕು. ಅದನ್ನೇ ಸಿಎಂಗೆ ಹೇಳಿದ್ದೇವೆ. ನಾವೆಲ್ಲಾ ಸಿದ್ದರಾಮಯ್ಯರನ್ನ ಸ್ಟ್ರಾಂಗ್ ಮಾಡುತ್ತೇವೆ. ಇನ್ನು 2 ವರ್ಷ 11 ತಿಂಗಳು ಸಿದ್ದರಾಮಯ್ಯ ಅವರೇ ಸಿಎಂ ಎಂದರು.

ಸೆಪ್ಟಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಕುರಿತು ಸಚಿವ ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಬಸವರಾಜ ರಾಯರೆಡ್ಡಿ, ಈ ಬಗ್ಗೆ ರಾಜಣ್ಣರನ್ನೇ ಕೇಳಬೇಕು. ಸಿದ್ದರಾಮಯ್ಯರಿಗೆ ಇರುವಷ್ಟು ಜನ ಬೆಂಬಲ ಯಾರಿಗೂ ಇಲ್ಲ.  ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದಿಲ್ಲ ಎಂದರು.vtu

Key words: power center, Siddaramaiah,not ,Weak CM, Basavaraja Rayareddy

The post ಪವರ್ ಸೆಂಟರ್ ಜಾಸ್ತಿ ಆಗಿರೋದು ನಿಜ: ಆದ್ರೆ ಸಿದ್ದರಾಮಯ್ಯ ‘ವೀಕ್  ಸಿಎಂ’ ಅಲ್ಲ- ಬಸವರಾಜ ರಾಯರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSOU: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ “ಉಚಿತ ಶಿಕ್ಷಣ” ಗ್ಯಾರಂಟಿ.

ಮೈಸೂರು, ಜು.೧೦,೨೦೨೫:  ಇನ್ಮುಂದೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಅಲ್ಪಸಂಖ್ಯಾತ ಸಮುದಾಯದ...

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು,ಜುಲೈ,10,2025 (www.justkannada.in):  ಮುಡಾದಲ್ಲಿ ಅಕ್ರಮ ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ...

ಆಸ್ತಿ ಕಬಳಿಕೆಗೆ ಸಂಚು: ಐವರ ವಿರುದ್ದ ಪ್ರಕರಣ ದಾಖಲು

ಮೈಸೂರು,ಜುಲೈ,10,2025 (www.justkannada.in): ಅಸಲಿ ವ್ಯಕ್ತಿ ಇದ್ದರೂ ಸಹ  ಆಸ್ತಿ ಕಬಳಿಸಲು ಸಂಚು...

ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು,ಜುಲೈ,10,2025 (www.justkannada.in):  ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿ...