18
July, 2025

A News 365Times Venture

18
Friday
July, 2025

A News 365Times Venture

ಪಾಕ್ ನ್ಯೂಕ್ಲಿಯರ್ ಬೆದರಿಕೆಗೆ ಹೆದರಲ್ಲ: ಭಯೋತ್ಪಾದನೆ ಮಣ್ಣು ಮಾಡುತ್ತೇವೆ- ಪ್ರಧಾನಿ ಮೋದಿ

Date:

ಬಿಕಾನೇರ್,ಮೇ,22,2025 (www.justkannada.in): ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ನಾವು  ಹೆದರಲ್ಲ. ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಮಣ್ಣು ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.

ಇಂದು ರಾಜಸ್ತಾನದ ಬಿಕಾನೇರ್ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಯೋಧರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಉಗ್ರರ ನೆಲೆಗಳನ್ನ ಧ್ವಂಸ ಮಾಡಿದ ಭಾರತೀಯ ಸೇನೆಯನ್ನ ಶ್ಲಾಘಿಸಿದರು.

ಈ ವೇಳೆ ಭಾಷಣ ಮಾಡಿದ ಪ್ರಧಾನಿ ಮೋದಿ, ಏಪ್ರಿಲ್ 22 ರಂದು ಪಹಲ್ಗಾಮ್  ನಲ್ಲಿ ಉಗ್ರರು ದಾಳಿ ಮಾಡಿ 26 ಮಂದಿ ಅಮಾಯಕರನ್ನ ಕೊಂದಿದ್ದರು. ಇದಾದ ಬೆನ್ನಲ್ಲೆ ಕೇವಲ 22 ನಿಮಿಷದಲ್ಲಿ ಉಗ್ರರನ್ನ ಮಣ್ಣಿನಲ್ಲಿ ಹೂತು ಹಾಕಿದ್ದೇವೆ. ಭಯೋತ್ಪಾದನೆಯನ್ನ ಮಣ್ಣು ಮಾಡುತ್ತೇವೆ. ಸೇನೆಗೆ ಪೂರ್ಣ ಸ್ವಾತಂತ್ರ ನೀಡಿದ್ದೇವೆ .  ಪಾಕ್  ಗೆ ತಕ್ಕ ಉತ್ತರ ನೀಡಿದ್ದೇವೆ  ಪ್ರತಿ ಹನಿಯ ರಕ್ತಕ್ಕೂ ಸೇನೆ ಪ್ರತಿಕಾರ ತೀರಿಸಿಕೊಂಡಿದೆ ಎಂದರು.

ದರ್ಮ ಕೇಳಿ ಉಗ್ರರು ಹೊಡೆದಿದ್ದಾರೆ  22ನಿಮಿಷದಲ್ಲಿ 9 ಉಗ್ರರ ನೆಲೆಗಳನ್ನ ನೆಲಸಮ ಮಾಡಿದ್ದಾರೆ.  ಭಾರತೀಯ ಸೇನೆಯು  ಪಾಕ್ ಮಂಡಿಯೂರಿವಂತೆ ಮಾಡಿದೆ. ಪಾಕ್ ನ್ಯೂಕ್ಲಿಯರ್ ಬೆದರಿಕೆಗೆ ಹೆದರಲ್ಲ ಭಾರತದ ವಿರುದ್ದ ಪಾಕ್ ಯುದ್ದ ಗೆದ್ದಿಲ್ಲ ಎಂದು ಮೋದಿ ನುಡಿದರು.

Key words: PM Modi, visit, Bikaner airbase, Rajasthan

The post ಪಾಕ್ ನ್ಯೂಕ್ಲಿಯರ್ ಬೆದರಿಕೆಗೆ ಹೆದರಲ್ಲ: ಭಯೋತ್ಪಾದನೆ ಮಣ್ಣು ಮಾಡುತ್ತೇವೆ- ಪ್ರಧಾನಿ ಮೋದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...

ತಾಕತ್ ಇದ್ರೆ ಕಾರಜೋಳ ಅವರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿಬಿಡಿ-ಬಿವೈವಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,17,2025 (www.justkannada.in):  ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ...

ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಜುಲೈ,17,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18 (ನಾಳೆ)ರಂದು ಮೈಸೂರು...