11
May, 2026

A News 365Times Venture

11
Monday
May, 2026

A News 365Times Venture

ಪ್ರಧಾನಿ ಹೇಳಿದ್ರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕ್ ಗೆ ಹೋಗಲು ಸಿದ್ದ- ಸಚಿವ ಜಮೀರ್ ಪುನರುಚ್ಚಾರ

Date:

ಕಲಬುರಗಿ,ಮೇ,10,2025 (www.justkannada.in):  ದೇಶಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ದನಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಹೇಳಿದ್ರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ದ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್  ಪುನರುಚ್ಚಾರ ಮಾಡಿದ್ದಾರೆ.

ಕಲಬುರಗಿಯಲ್ಲಿ ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಅಪರೇಷನ್ ಸಿಂಧೂರ್ ಯಶಸ್ವಿಯಾಗಲಿ ಎಂದು ಪ್ರಾರ್ಥನೆ ಮಾಡಿದ್ದೇವೆ. ಪಾಕ್ ವಿರುದ್ದ ಭಾರತ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ.  ನನ್ನ ದೇಶಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ದನಿದ್ದೇನೆ.  ಪ್ರಧಾನಿ ಮೋದಿ ಹೇಳಿದ್ರ ಸೂಸೈಡ್ ಬಾಂಬ್  ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ದ ಎಂದರು.

ಪಾಕ್ ಒಂದು ಖಾಲಿ ಡಬ್ಬದ್ದಂತೆ.  ಠುಸ್ ಪಟಾಕಿಯಂತಿದೆ.  ನಾವು ಮನಸ್ಸು ಮಾಡಿದರೇ  ಎರಡೇ ದಿನಕ್ಕೆ ಪಾಕಿಸ್ತಾನವನ್ನ ನಿರ್ನಾಮ ಮಾಡಬಹುದು ಎಂದು ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Key words: Minister, Jameer, ready, suicide bomb, Pakistan

The post ಪ್ರಧಾನಿ ಹೇಳಿದ್ರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕ್ ಗೆ ಹೋಗಲು ಸಿದ್ದ- ಸಚಿವ ಜಮೀರ್ ಪುನರುಚ್ಚಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...