11
May, 2026

A News 365Times Venture

11
Monday
May, 2026

A News 365Times Venture

ಪ್ರಯಾಗ್ ರಾಜ್ ನಿಂದ ಬರುವಾಗ ರಸ್ತೆ ಅಪಘಾತ:  ಮೈಸೂರಿನ ಇಬ್ಬರು ಯುವಕರು ದುರ್ಮರಣ

Date:

ಮೈಸೂರು,ಜನವರಿ,29,2025 (www.justkannada.in): ಪ್ರಯಾಗ್ ರಾಜ್ ಮಹಾ ಕುಂಭಮೇಳ ಮುಗಿಸಿ ಬರುವಾಗ ರಸ್ತೆ ಅಪಘಾತದಲ್ಲಿ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಮಕೃಷ್ಣ ಶರ್ಮ , ಅರುಣ್ ಶಾಸ್ತ್ರಿ ಮೃತಪಟ್ಟವರು. ಪ್ರಯಾಗರಾಜ್ ಮುಗಿಸಿಕೊಂಡು ಕಾಶಿಗೆ ಬರುವಾಗ ಮಿರ್ಜಾಪುರದ ಬಳಿ  ಲಾರಿ ಮತ್ತು ರಾಮಕೃಷ್ಣ ಶರ್ಮ , ಅರುಣ್ ಶಾಸ್ತ್ರಿ ಅವರಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ತಲೆಗೆ ತೀವ್ರವಾದ ಪೆಟ್ಟು ಬಿದ್ದು ಇಬ್ಬರನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು

ರಾಮಕೃಷ್ಣ ಶರ್ಮ(31)  ಕೆ ಆರ್ ಎಸ್ ಹಿನ್ನೀರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದರು. ಅವರಿಗೆ ಮದುವೆ ಆಗಿರಲಿಲ್ಲ , ತಂದೆ – ತಾಯಿಗೆ ಒಬ್ಬರೇ ಮಗ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಳಗ್ಗೆ 8.32ರಂದಯ ಕೊನೆಯುಸಿರೆಳೆದಿದ್ದಾರೆ

ಅರುಣ್ ಶಾಸ್ತ್ರಿ(38) ಪುರೋಹಿತರಾಗಿ ಕೆಲಸ ಮಾಡುತ್ತಿದ್ದರು.  ಇವರಿಗೂ ಮದುವೆ ಆಗಿರಲಿಲ್ಲ. ಇವರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 3 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Road accident,  Prayagraj, Two youths, Mysore, die

The post ಪ್ರಯಾಗ್ ರಾಜ್ ನಿಂದ ಬರುವಾಗ ರಸ್ತೆ ಅಪಘಾತ:  ಮೈಸೂರಿನ ಇಬ್ಬರು ಯುವಕರು ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...