14
March, 2026

A News 365Times Venture

14
Saturday
March, 2026

A News 365Times Venture

ಬಜೆಟ್ ಬಗ್ಗೆ ಸ್ವಪಕ್ಷದ ಶಾಸಕ ಅಸಮಾಧಾನ : ಇಂತವರನ್ನ ಪಕ್ಷದಿಂದ ಹೊರಹಾಕಬೇಕೆಂದ ಬೇಳೂರು ಗೋಪಾಲಕೃಷ್ಣ

Date:

ಬೆಂಗಳೂರು,ಮಾರ್ಚ್,13,2026 (www.justkannada.in):  ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅದು ಕಾಪಿ ಪೇಸ್ಟ್ ಎಂದಿದ್ದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ಇಂತವರನ್ನ ಪಕ್ಷದಿಂದ ಹೊರಗೆ ಹಾಕುವುದು ಒಳ್ಳೇಯದು ಐದು ಬೆರಳು ಒಂದೇ ರೀತಿ ಇರಲ್ಲ . 99% ಶಾಸಕರು ಒಂದೇ ಇದ್ದೇವೆ ಒಂದಿಬ್ಬರು ಹೀಗೆ ಇರಬಹುದು.  ಸಿಎಂ ಸಿದ್ದರಾಮಯ್ಯ ಒಳ್ಳೆಯ ಬಜೆಟ್ ಕೊಟ್ಟಿದ್ದಾರೆ ಎಂದರು.

ಸಚಿವರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ ವಿಚಾರ, ಈ ಔತಣಕೂಟದ ಬಗ್ಗೆ ಗೊತ್ತಿಲ್ಲ. ಸಚಿವ ಸಂಪುಟ ಪುನಾರಚನೆ ಆದರೆ ಅವಕಾಶ ಕೊಡಿ ಎಂದಿದ್ದೇವೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಹಿರಿಯ ಶಾಸಕರು ಬೌರಿಂಗ್ ಕ್ಲಬ್  ನಲ್ಲಿ ಎಲ್ಲರೂ ಸಭೆ ಮಾಡಿದ್ದೇವೆ. ನಮ್ಮದು ಬೇಡಿಕೆ ಅಲ್ಲಅವಕಾಶ ಕೊಡಿ ಎಂದಿದ್ದೇವೆ ಎಂದರು.

Key words: budget, Congress MLA, Belur Gopalakrishna

The post ಬಜೆಟ್ ಬಗ್ಗೆ ಸ್ವಪಕ್ಷದ ಶಾಸಕ ಅಸಮಾಧಾನ : ಇಂತವರನ್ನ ಪಕ್ಷದಿಂದ ಹೊರಹಾಕಬೇಕೆಂದ ಬೇಳೂರು ಗೋಪಾಲಕೃಷ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,14,2026 (www.justkannada.in): ಮಾರ್ಚ್ 28ಕ್ಕೆ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ ಸಭೆ...

ಬಳ್ಳಾರಿ ಏರ್ ಪೋರ್ಟ್ ಗೆ ಹೊಸ ತಾಣ – ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,13,2026 (www.justkannada.in): ಬಳ್ಳಾರಿ, ಹೊಸಪೇಟೆ, ಹಂಪೆ, ಆನೆಗೊಂದಿ, ಸಂಡೂರು, ಕೊಪ್ಪಳ, ಕುರುಗೋಡು,...

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ- ನಾಗಲಕ್ಷ್ಮಿ ಚೌದರಿ

ಮೈಸೂರು, ಮಾರ್ಚ್,13,2026 (www.justkannada.in): ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ...

ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ: ಸದನದಲ್ಲಿ ಉತ್ತರ ಕೊಟ್ಟ ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು,ಮಾರ್ಚ್,13,2026 (www.justkannada.in): ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ...