9
July, 2026

A News 365Times Venture

9
Thursday
July, 2026

A News 365Times Venture

ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದ್ರೆ ಕ್ರಮ- ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

Date:

ಕಲಬುರುಗಿ,ಜುಲೈ,7,2026 (www.justkannada.in):  ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದರು.

ಇಂದು ಕಲಬುರುಗಿಯಲ್ಲಿ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಡಿಕೆ ಶಿವಕುಮಾರ್, ಅಭಿವೃದ್ದಿ ವಿಚಾರದಲ್ಲಿ ನೆಪ ಕೇಳಲು ನಾನು ಸಿದ್ದನಿಲ್ಲ. ನನಗೆ ನೆಪ ಬದಲು ಫಲಿತಾಂಶ ಮುಖ್ಯ  ಪರಿಶುದ್ಧದ ಜನಪರ ಸಮಾನತೆಯೇ ಆಡಳಿತವೇ ನನ್ನ ಗುರಿ.  ಕಟ್ಟಕಡೆಯ ವ್ಯಕ್ತಿಗೂ ನಾಗರಿಕ ಹಕ್ಕು ತಲುಪಬೇಕು. ಪ್ರತಿ ಹಂತದಲ್ಲಿ ಆಡಳಿತ ಏನಾಗುತ್ತೆ ಎಂಬುದರ ಅರಿವು ನನಗಿದೆ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷನಿಂದ ಇಲ್ಲಿವರೆಗೆ ಬಂದಿದ್ದೇನೆ.  ನಾಣು ಬಸವಾದಿ ಶರಣರ ಸಮಾನತೆಯ ತತ್ವವನ್ನು ನಂಬಿದವನು ಎಂದರು.

ಬಸವಕಲ್ಯಾಣದಿಂದ ಉತ್ತರ ಕರ್ನಾಟಕದ  ಪ್ರವಾಸ ಆರಂಭಿಸಿದ್ದೇನೆ. ಜನಪರವಾಗಿ ಕೆಲಸ ಮಾಡದಿದ್ದರೇ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಖಡಕ್  ವಾರ್ನಿಂಗ್ ಕೊಟ್ಟರು.

Key words: CM, DK Shivakumar, Khadak warns, officer,

The post ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದ್ರೆ ಕ್ರಮ- ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಶಸ್ಸಿಗೆ ಶಿಸ್ತು ಮತ್ತು ಅಣುಕು ಪರೀಕ್ಷೆಗಳು ಅತ್ಯಗತ್ಯ: ನಿತೀಶ್ ಪಾಟೀಲ್

ಮೈಸೂರು, ಜುಲೈ,7,2026 (www.justkannada.in): ಅಭ್ಯರ್ಥಿಗಳು ಮನೆಯಲ್ಲಿ ಎಷ್ಟೇ ಓದಿದರೂ ಪರೀಕ್ಷಾ ಕೇಂದ್ರದ...

ರಾಜಕೀಯ ಪ್ರೇರಿತ ದೂರುಗಳಿಗೆ ಚು.ಆಯೋಗ ಬೆಲೆ ಕೊಡಲ್ಲ-ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜುಲೈ,7,2026 (www.justkannada.in): ರಾಜ್ಯ ಸರ್ಕಾರ ಎಸ್ ಐಆರ್ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ...

SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಮೈಸೂರು, ಜುಲೈ 7,2026 (www.justkannada.in):  ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ...

ವಯನಾಡಿನಲ್ಲಿ ಭೀಕರ  ಗುಡ್ಡ ಕುಸಿತ; ಮೂವರು ಸಾವು

ವಯನಾಡ್​,ಜುಲೈ,7,2026 (www.justkannada.in):  ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆಯುತ್ತಿರುವ ಟ್ವಿನ್-ಟನಲ್ ಯೋಜನಾ ಕಾಮಗಾರಿ...