21
March, 2026

A News 365Times Venture

21
Saturday
March, 2026

A News 365Times Venture

ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಮಾರ್ಚ್,21,2026 (www.justkannada.in): ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ,  ಸಾರಿಗೆ ನಿಗಮಗಳಿಂದ ಬಲ್ಕ್ ನಲ್ಲೇ ಡೀಸೆಲ್ ಖರೀದಿ ಮಾಡಲಾಗುತ್ತಿದೆ. ಆದರೆ  ಬಸ್ ಟಿಕೆಟ್ ದರ ಹೆಚ್ಚು ಮಾಡುವುದಿಲ್ಲ. ಯುದ್ದದ ಎಫೆಕ್ಟ್ ನಿಂದಾಗಿ ಬಲ್ಕ್ ನಲ್ಲಿ ಡಿಸೇಲ್ ದರ ಹೆಚ್ಚಗಿದೆ. ಆದರೂ ಅಲ್ಲೇ ಡಿಸೇಲ್ ಖರೀದಿಸಲಾಗುತ್ತದೆ.  ಆದರೆ ಬಸ್ ಪ್ರಯಾಣ ದರ ಏರಿಕೆ ಮಾಡಲ್ಲ ಎಂದರು.

ಇಸ್ರೇಲ್ ಇರಾನ್‌ ನಡುವಿನ ಯುದ್ಧದ ಪರಿಣಾಮ ತೈಲ ಮಾರುಕಟ್ಟೆಗೆ ತಟ್ಟಿದ್ದು, ದೇಶಾದ್ಯಂತ ಪ್ರೀಮಿಯಂ ದರ್ಜೆಯ ಪವರ್ ಪೆಟ್ರೋಲ್ ಬೆಲೆ ಏರಿಕೆ ಮಾಡಲಾಗಿದೆ.  ನಿನ್ನೆ ಪ್ರೀಮಿಯಂ ಪೆಟ್ರೋಲ್ ಬೆಲೆ 2.30 ರೂ .ಗಳು ಏರಿಕೆಯಾಗಿದೆ.

Key words: Bus ticket, prices, Minister, Ramalingareddy

The post ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಜಾಹೀರಾತು ನೀತಿ ಪುನರ್‌ ಪರಿಶೀಲನೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಒತ್ತಾಯ

ಮೈಸೂರು,ಮಾರ್ಚ್.26,2026:  ರಾಜ್ಯ ಸರಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ...

ಫುಟ್ ಪಾತ್ ನಲ್ಲಿ ಟಾಂಗ್ ಸ್ಟ್ಯಾಂಡ್:  ನಿರ್ಧಾರದಿಂದ ಹಿಂದೆ ಸರಿದ ಮೈಸೂರು ಪಾಲಿಕೆ

ಮೈಸೂರು,ಮಾರ್ಚ್,21,2026 (www.justkannada.in): ಮೈಸೂರು ಅರಮನೆ ಸಮೀಪದ ಫುಟ್ ಪಾತ್ ನಲ್ಲಿ ಟಾಂಗ್...

ಜಮೀರ್ ರಾಜೀನಾಮೆ ಹೇಳಿಕೆಗೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ-ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಮಾರ್ಚ್,21,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಂಮರಿಗೆ ಕೊಡಬೇಕು. ಇಲ್ಲವಾದರೇ...

 ಹೊಸ “ಜಾಹೀರಾತು ನೀತಿ–2026” : ಡಿಜಿಟಲ್ – ಸಾಮಾಜಿಕ ಮಾಧ್ಯಮಕ್ಕೂ ಅವಕಾಶ ; ಪಾರದರ್ಶಕತೆ, ಸಮಾನ ಹಂಚಿಕೆಗೇ ಒತ್ತು.

  ಬೆಂಗಳೂರು, ಮಾ.೨೧,೨೦೨೬ : ರಾಜ್ಯ ಸರ್ಕಾರವು ಜಾಹೀರಾತುಗಳ ಹಂಚಿಕೆ ಮತ್ತು ನಿಯಂತ್ರಣಕ್ಕೆ...