25
May, 2026

A News 365Times Venture

25
Monday
May, 2026

A News 365Times Venture

ಬಿಜೆಪಿಗೆ ಸೋಲಿನ ಭಯ: ಅದಕ್ಕೆ ಯತ್ನಾಳ್ ಕರೆಸಿದ್ದಾರೆ- ಸಿಎಂ ಸಿದ್ದರಾಮಯ್ಯ

Date:

ಬಾಗಲಕೋಟೆ,ಏಪ್ರಿಲ್,3,2026 (www.justkannada.in):  ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಕಾಣುತ್ತಿದೆ ಹೀಗಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ಬಿಜೆಪಿಯವರಿಗೆ ಸೋಲುತ್ತೇವೆಂಬ ಭಯವಾಗಿದೆ.  ಅದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕರೆಸಿದ್ದಾರೆ, ಬಿಜೆಪಿ ಯಾವಾಗಲೋ ಹೀನಾಯ ಸ್ಥಿತಿ ತಲುಪಿದೆ ಎಂದರು.

ಗ್ಯಾಸ್ ಗಾಗಿ ಆಟೋ ಚಾಲಕರ ಪರದಾಟ ಸಚಿವ ಮುನಿಯಪ್ಪಗೆ ಆಟೋ ಸಂಘಟನೆಗಳಿಂದ ಗಡುವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಎಲ್ ಪಿಜಿ ವ್ಯವಸ್ಥೆ ಕಲ್ಪಿಸಬೇಕಿರುವುದು ಕೇಂದ್ರದವರು ಮುತ್ತಿಗೆ ಹಾಕುವುದಿದ್ದರೆ ಮೋದಿ ಮನೆಗ ಮುತ್ತಿಗೆ ಹಾಕಲಿ ಎಂದರು.

Key words: BJP, fears, defeat, Yatnal, CM Siddaramaiah

The post ಬಿಜೆಪಿಗೆ ಸೋಲಿನ ಭಯ: ಅದಕ್ಕೆ ಯತ್ನಾಳ್ ಕರೆಸಿದ್ದಾರೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇಂದೇ ದೆಹಲಿಗೆ ಸಿಎಂ ಸಿದ್ದರಾಮಯ್ಯ: ನಾಳೆ ವರಿಷ್ಠರ ಜೊತೆ ಸಭೆ

ಬೆಂಗಳೂರು,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಹೈಕಮಾಂಡ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದೇ ...

ಇಂಧನ ದರ ಹೆಚ್ಚಿಸಿ ಕೇಂದ್ರದಿಂದ ಜನರ ಹಣ ಲೂಟಿ-ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಮೇ,25,2026 (www.justkannada.in):  ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಬಿಜೆಪಿ...

MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು!

  ಮೈಸೂರು, ಮೇ.೨೩,೨೦೨೬:  ನಗರದ ಹೃದಯ ಭಾಗಗಳಲ್ಲೇ ಗಾಂಜಾ ಮತ್ತು ಅಫೀಮ್ ನಶೆಯಲ್ಲಿ...

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತಂದಿದ್ದೇವೆ: ಟೀಕಾಕಾರರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಮೈಸೂರು,ಮೇ,23,2026 (www.justkannada.in): “ಒಬ್ಬ ಶಿಕ್ಷಣ ಸಚಿವನಾಗಿ ಸಾಹಿತಿ ದೇವನೂರು ಮಹದೇವ ಅವರ...