24
June, 2026

A News 365Times Venture

24
Wednesday
June, 2026

A News 365Times Venture

ಬಿಜೆಪಿಯವರು ಪ.ಜಾತಿ, ಪ.ಪಂಗಡ ಜಾತಿಯನ್ನ ಒಡೆದಿದ್ದಾರೆ- ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,6,2026 (www.justkannada.in): ಬಿಜೆಪಿಯವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜಾತಿಯನ್ನು ಒಡೆದಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಠಿ ಮಾಡಿದ್ದು ಯಾರು ಅದಕ್ಕಾಗಿಯೇ ಈ ಹೇಳಿಕೆಯನ್ನ ನೀಡಿದ್ದೇನೆ. ಹಿಂದೆ ಬಿಜೆಪಿಯವರು ಸದಾಶಿವ ಆಯೋಗದ ವರದಿ ತಿರಸ್ಕರಿಸಿದರು ಮೀಸಲಾತಿ ಸಂಬಂಧಿಸಿದ ಪರ್ಸೇಂಟೇಜ್ ಅನ್ನು ದಹೆಲಿಗೆ ಕಳುಹಿಸಿದರು ಇದೇ ಗೊಂದಲ ವಿಚಾರವಾಗಿ ನಾನು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಒಳಮೀಸಲಾತಿ ವಿಚಾರ ಉಪಚುನಾವಣೆ ಮೇಲೆ ಎಫೆಕ್ಟ್ ಆಗುತ್ತಾ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಒಳಮೀಸಲಾತಿ ಜಾರಿ ಮಾಡಲ್ಲ ಅಂತಾ ಏನಾದರೂ ಹೇಳಿದ್ದೀವಾ? ಒಳಮೀಸಲಾತಿ ಜಾರಿಗೆ ಬದ್ದ ಎಂದು ಹೇಳಿದ್ದೇನೆ. ವಿಶೇಷ ಸಂಪುಟ ಸಭೆ ಮುಂದೂಡಲಾಗಿದೆ. ಮುಂದಿನ ವಿಶೇಷ ಸಭೆ ಕರೆಯೋದು ಸಿಎಂಗೆ ಬಿಟ್ಟಿದ್ದು ಎಂದರು.

Key words: BJP, divided SC, ST caste, Minister Parameshwar, defends

The post ಬಿಜೆಪಿಯವರು ಪ.ಜಾತಿ, ಪ.ಪಂಗಡ ಜಾತಿಯನ್ನ ಒಡೆದಿದ್ದಾರೆ- ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...