13
February, 2026

A News 365Times Venture

13
Friday
February, 2026

A News 365Times Venture

ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಸಚಿವ ತಿಮ್ಮಾಪುರ ಬೆನ್ನಿಗೆ ನಿಂತ ಡಿಸಿಎಂ ಡಿಕೆಶಿ

Date:

ಬೆಂಗಳೂರು,ಫೆಬ್ರವರಿ,4,2026 (www.justkannada.in):  ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದು ಬಿಜೆಪಿ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಈ ನಡುವೆ ಇದೀಗ ಅಬಕಾರಿ ಇಲಾಖೆ ಸಚಿವ ಆರ್.ಬಿ ತಿಮ್ಮಾಪುರ ಬೆನ್ನಿಗೆ ಡಿಸಿಎಂ ಡಿಕೆ ಶಿವಕುಮಾರ್ ನಿಂತಿದ್ದಾರೆ.

ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಅಧಿವೇಶನದ ಕೊನೇ ದಿನ ಬಿಜೆಪಿ, ಜೆಡಿಎಸ್ ಸದಸ್ಯರು ಡ್ರಾಮಾ ಮಾಡುತ್ತಿದ್ದಾರೆ.  ಒಬ್ಬ ದಲಿತರಿಗೆ ತೊಂದರೆ ಕೊಡಬೇಕು ಅಂತಾ ಈ ರೀತಿ ಮಾಡುತ್ತಿದ್ದಾರೆ. ವಿಪಕ್ಷಗಳು ಅವರು ಮಾಡಿರುವ ಹಗರಣಗಳ ಎಲ್ಲವನ್ನು ಬಿಚ್ಚಿಡೋಕೆ ದಾಖಲೆ ಇಟ್ಟುಕೊಂಡಿದ್ದೇವೆ ಎಂದು ಟಾಂಗ್ ಕೊಟ್ಟರು.

Key words: BJP, JDS, Protest, DCM DK Shivakumar, Minister Thimmapura

The post ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಸಚಿವ ತಿಮ್ಮಾಪುರ ಬೆನ್ನಿಗೆ ನಿಂತ ಡಿಸಿಎಂ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಜ್ಞಾನ, ಕಲಾವಿಭಾಗಗಳ ವಿದ್ಯಾರ್ಥಿಗಳಿಗೂ ಎಇಡಿಪಿ ಪದವಿ ಶಿಕ್ಷಣ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,13,2026 (www.justkannada.in): ಉದ್ಯೋಗ ಆಧಾರಿತ ಎಇಡಿಪಿ( ಅಪ್ರೆಂಟಿಸ್ ಶಿಪ್ ಎಂಬೆಡೆಡ್ ಡಿಗ್ರಿ...

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆಗೆ ಸಿಎಂ ಪತ್ರ: ಶಾಸಕ ಸುನೀಲ್ ಕುಮಾರ್ ಹೊಸ ಬಾಂಬ್

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ  ಅಧಿಕಾರಿಯೊಬ್ಬರನ್ನು ವರ್ಗಾಯಿಸುವಂತೆ ಸಿಎಂ...

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು...

ಡಿಕೆಶಿ ದೆಹಲಿ ಪ್ರವಾಸ ಯಶಸ್ವಿ: ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ- ಕಾಂಗ್ರೆಸ್ MLC

ಬೆಳಗಾವಿ,ಫೆಬ್ರವರಿ,13,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಅವರು...