13
June, 2026

A News 365Times Venture

13
Saturday
June, 2026

A News 365Times Venture

ಬಿಡಿದ ಟೌನ್ ಶಿಪ್ ಎಂದರೇ ಲೂಟಿ ಸ್ಕೀಮ್ ಡೌಟೇ ಬೇಡ-ಕೇಂದ್ರ ಸಚಿವ HDK ಚಾಟಿ

Date:

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ್ದು ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ ವಿರುದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಬಿಡದಿ ಟೌನ್ ಶಿಪ್ ಅವರ ಕನಸಿನ ಕೂಸಲ್ಲ ನನ್ನ ಕನಸಿನ ಕೂಸು. ಬಿಡದಿ ಟೌನ್ ಶಿಪ್ ನಿರ್ಮಾಣ  ವಿಚಾರದಲ್ಲಿ ಅವತ್ತಿನ ನನ್ನ ಉದ್ದೇಶ ಬೇರೆ ಇತ್ತು. ಆದರೆ ಇವತ್ತಿನ ಉದ್ದೇಶ ಬೇರೆಯೇ ಇದೆ. ಬಿಡಿದ ಟೌನ್ ಶೀಪ್  ಎಂದರೇ ಲೂಟಿ ಸ್ಕೀಮ್ ಡೌಟೇಬೇಡ. ನಿಮಗೆ ನಿಜಕ್ಕೂ ರೈತರ ಬಗ್ಗೆ ಕಳಕಳಿ ಇದೆಯಾ? ಡಿಕೆಶೀ ಅವರೇ ದಿನ  ಅಜ್ಜಯ್ಯನ ಬಳಿ ಹೋಗುತ್ತಿರಲ್ಲ ನಿಮಗೆ ಯಾವ ರೀತಿ ಬದುಕಬೇಕು ಎಂದು ಕರುಣೆ ತೋರಿಸಿಲ್ಲ.  ನಿಮಗೆ  ಅಜ್ಜಯ್ಯನ ರಕ್ಷಣೆ ಇದೆ ಎಲ್ಲದಕ್ಕೂ ಅಜ್ಜಯ್ಯ ಬಳಿ ಹೋಗುತ್ತಿರಿ . ಅಜ್ಜಯ್ಯ ಹೇಳಿದ್ದಾರಾ ಟೌನ್ ಶಿಪ್ ಮಾಡಿ ರೈತರ ಒಕ್ಕಲೆಬ್ಬಿಸಿ ಎಂದು ಎಂದು ಚಾಟಿ ಬೀಸಿದರು.

ಜೆಡಿಎಸ್ ನಿಂದ ಪ್ರತಿಭಟನೆ ಮಾಡುತ್ತೇವೆ.  ಕಾನೂನು ಹೋರಾಟಕ್ಕೆ ಸಿದ್ದವಾಗಿದ್ದೇವೆ.  ಇಲ್ಲಿ ರೈತ ಮುಖಂಡರನ್ನ ಬಂಧಿಸುವ ಕೆಲಸವಾಗುತ್ತಿದೆ ಅಗತ್ಯವಿದ್ದರೇ ನಾನೇ ಹೋರಾಟಕ್ಕೆ ಹೋಗುವೆ.  450 ದಿನದಿಂದ ಹೋರಾಟ ಮಾಡುತ್ತಿರುವವರ ಧ್ವನಿಯಾಗಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

Key words: Bidadi, townships, farmers”, HDK, CM DK Shivakumar

The post ಬಿಡಿದ ಟೌನ್ ಶಿಪ್ ಎಂದರೇ ಲೂಟಿ ಸ್ಕೀಮ್ ಡೌಟೇ ಬೇಡ-ಕೇಂದ್ರ ಸಚಿವ HDK ಚಾಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್

ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ...

 ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಮಾಜಿ ಸಂಸದ ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಮಾಜಿ ಸಿಎಂ...

ಪ್ಯಾರಾ ಈಜು ರಾಷ್ಟ್ರ ಮಟ್ಟದ ಸ್ಪರ್ಧೆ: ಮೈಸೂರಿನ ರುತ್ವಗೆ ಮೂರು ಚಿನ್ನ

ಮೈಸೂರು,ಜೂನ್,13,2026 (www.justkannada.in):  ಬೆಂಗಳೂರಿನ ವೈಟ್‌ ಫಿಲ್ಡ್‌ ನ ಝೀ ಸ್ವಿಮ್ಮಿಂಗ್ ಅಕಾಡೆಮಿಯಲ್ಲಿ...

ಸರ್ಕಾರಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ : ಗುತ್ತಿಗೆದಾರನ ವಿರುದ್ದ ದೂರು ದಾಖಲು

 ಶಿವಮೊಗ್ಗ,ಜೂನ್,13,2026 (www.justkannada.in):   ಸರ್ಕಾರಿ ನೌಕರಿಯಲ್ಲಿರುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಜೀವ...