12
February, 2026

A News 365Times Venture

12
Thursday
February, 2026

A News 365Times Venture

ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Date:

ಬೆಂಗಳೂರು, ಫೆಬ್ರವರಿ ,7,2026 (www.justkannada.in): ಬಿಹಾರಕ್ಕೆ ಪ್ರವಾಸಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಸೋಲದೇವನಹಳ್ಳಿ (Bengaluru rural)ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಾಗಪ್ರಸನ್ನ, ತಾಯಿ ಸುಮಂಗಲಾ(78), ಸಹೋದರಿ ಶಿಲ್ಪಾ(48), ಶ್ರುತಾ (43) ಆತ್ಮಹತ್ಯೆಗೆ ಶರಣಾದವರು.

ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ ಮಾವ ನಾಗಪ್ರಸಾದ್  ಕೊಲೆ ಮಾಡಿದ್ದರು. ಬಾಲಕನ ಸಾವಿನ ಹಿನ್ನೆಲೆ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮೃತ ಶರೀರಗಳ ಬಳಿ ನಿದ್ದೆ ಮಾತ್ರೆಗಳು ಸಿಕ್ಕಿದ್ದು, ಈ ಮಾತ್ರೆಗಳ ಓವರ್ ಡೋಸ್​ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.

ಬಾಲಕ ಅಮೋಘಕೀರ್ತಿ  ಮೊಬೈಲ್ ​ನಲ್ಲಿ ಫ್ರೀಫೈರ್ ಗೇಮ್​​ ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದ.  ಘಟನೆಯ ಬಳಿಕ ಹಣದ ಕೊರತೆಯಿಂದ ಮೆಜೆಸ್ಟಿಕ್‌ನಲ್ಲಿ ಮೂರು ದಿನ ಕಾಲ ತಂಗಿದ್ದ ನಾಗಪ್ರಸಾದ್, ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಶರಣಾಗಿದ್ದನು. ಪೊಲೀಸರು ಆತನ ಮೇಲೆ ಎಫ್​ಐಆರ್ ದಾಖಲಿಸಿ ಜೈಲಿನಲ್ಲಿಟ್ಟಿದ್ದರು.

ಬಳಿಕ ಆತನ ತಂಗಿ ಶಿಲ್ಪಾ ಬೇಲ್ ಮೂಲಕ ಅಣ್ಣನನ್ನು ಜೈಲಿನಿಂದ ಹೊರ ತಂದಿದ್ದರು. ಬಾಲಕ ಸಾವಿನಿಂದ ನೊಂದಿದ್ದ ಕುಟುಂಬದವರು ಬಿಹಾರದ ಪ್ರವಾಸ ಕೈಗೊಂಡಿದ್ದರು. ಇದೀಗ ಬಿಹಾರದಲ್ಲಿ  ನಾಲ್ವರೂ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

Key words: Four members, family, Karnataka, commit suicide, Bihar

The post ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಉದ್ಘಾಟಿಸಿದ ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳ ತಂತ್ರಜ್ಞಾನ ಆಲೋಚನೆಗೆ, ಕಲ್ಪನೆಗೆ ಹಾಗೂ...

ಪ್ರಸಕ್ತ ವರ್ಷದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಫೆಬ್ರವರಿ, 12,2026 (www.justkannada.in):  ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ...

ಎಫ್ ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ...

2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ ₹25 ಕೋಟಿ: ಎಂ ಬಿ ಪಾಟೀಲ

  ಬೆಂಗಳೂರು, ಫೆ.೧೨,೨೦೨೬ : ಸ್ವಸಹಾಯ ಸಂಘಗಳಲ್ಲಿ ತರಬೇತಿ ಪಡೆದಿರುವ ಮಹಿಳೆಯರೇ ನಿರ್ವಹಿಸುವಂತಹ...