11
June, 2026

A News 365Times Venture

11
Thursday
June, 2026

A News 365Times Venture

ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಕ್ಕೆ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹ

Date:

ಬೆಂಗಳೂರು,ಮಾರ್ಚ್,17,2026 (www.justkannada.in):  ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ  ಹೋಗುತ್ತಾರೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತದೆ. ಹೀಗಾಗಿ ಟೋಯಿಂಗ್ ಆರಂಭಿಸಬೇಕು ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಎಸ್.ಆರ್ ವಿಶ್ವನಾಥ್,  ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಹೋಗುತ್ತಾರೆ. ಹೀಗಾಗಿ  ಟೋಯಿಂಗ್ ಮಾಡಿ ಅಥವಾ ಸ್ಥಳದಲ್ಲೇ ದಂಡ ವಿಧೀಸಬೇಕು. ಈ ಹಿಂದೆ ಟೋಯಿಂಗ್ ವ್ಯವಸ್ಥೆ ಇತ್ತು ಅದನ್ನು ನಿಲ್ಲಿಸಿದ್ದಾರೆ.

ಡಾ ಸಲೀಂ ಸಂಚಾರಿ ಆಯುಕ್ತರಾಗಿದ್ದಾಗ ಟೋಯಿಂಗ ಇತ್ತು ಈಗ ಅವರೇ ಡಿಜಿ&ಐಜಿಪಿಯಾಗಿದ್ದಾರೆ. ಹೀಗಾಗಿ ಟೋಯಿಂಗ್ ಜಾರಿ ಮಾಡಲಿ.  ಬೆಂಗಳೂರಿನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ ಸ್ಥಳದಲ್ಲಿ ದಂಡ ವಿಧಿಸಲು ಪೊಲೀಸರಿಗೆ ಅನುಮತಿ ನೀಡಬೇಕು ಎಂದು ಶಾಸಕ ಎಸ್ ಆರ್ ವಿಶ್ವನಾಥ್ ಒತ್ತಾಯಿಸಿದರು.

Key words: MLA, S.R. Vishwanath, start, towing, Bengaluru

The post ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಕ್ಕೆ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...