15
July, 2025

A News 365Times Venture

15
Tuesday
July, 2025

A News 365Times Venture

ಬೆಂಗಳೂರು: ಈ ಭಾಗದಲ್ಲಿ ನಾಳೆ ಪವರ್ ಕಟ್

Date:

ಬೆಂಗಳೂರು,ಜೂನ್,17,2025 (www.justkannada.in): ನಾಳೆ ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಾಳೆ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಈ ಕೆಳಕಂಡಂತಿದೆ.

“ಡೆಲಿಟಿ, ಫಿಲಿಪ್ಸ್, ಇಕ್ಯುಬೇಟರ್, IBM D4 ಬ್ಲಾಕ್, IBM D1 & D2 ಬ್ಲಾಕ್, IBM D3 ಬ್ಲಾಕ್, F2 ಬ್ಲಾಕ್, L6 ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, B.T.S ಲೌಸೆಂಟ್, Anz H ಬ್ಲಾಕ್, C4 ಬ್ಲಾಕ್, ಗೋದ್ರೇಜ್ ಅಪಾರ್ಟ್‌ಮೆಂಟ್, ಹೆಬ್ಬಾಳ್ ಕೆಂಪಾಪುರ, ಲಾಯ್‌ಔಟ್, ವಿನ್ಯಾಕ ವೆಂಕಟಾವಿ ಲೇಔಟ್, JNC, L5 ನೋಕಿಯಾ ಬ್ಲಾಕ್, G1 ಬ್ಲಾಕ್, MFAR, ಮಧುವನ M2 ಬ್ಲಾಕ್, ರಾಚೇನಹಳ್ಳಿ, ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್‌ಕ್ಲೇವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, SNN ಕ್ಲರ್ಮಾಂಟ್ ಅಪಾರ್ಟ್‌ಮೆಂಟ್, ಕಾರ್ಲೆ, ಬಿ.ನಾರಾಯಣಪುರ ಕ್ರಾಸ್, ಮಂತ್ರಿ ಆಫ್ ಲಿಥೌಟ್, ಬೋರ್ಡ್ ಲಿಥೌಟ್ ಲೇಔಟ್, ಅಮರಜೋತಿ ಲೇಔಟ್, ಮರಿಯಣ್ಣ ಪಾಳ್ಯ, ಉಮಿಯಾ ವೇಗ, ಜೆಎನ್‌ ಸಿ, ಗೋದ್ರೇಜ್ ಅಪಾರ್ಟ್‌ಮೆಂಟ್‌ ಗಳು, ಬ್ರಿಗೇಡ್ ಕೆನಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

vtu

Key words: Bengaluru, Power outage, tomorrow

The post ಬೆಂಗಳೂರು: ಈ ಭಾಗದಲ್ಲಿ ನಾಳೆ ಪವರ್ ಕಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌

ಮೈಸೂರು, ಜುಲೈ, 14,2025 (www.justkannada.in):  ಕೇಂದ್ರ ಗೃಹ ಸಚಿವ ಅಮಿತ್‌ ಶಾ...