15
July, 2025

A News 365Times Venture

15
Tuesday
July, 2025

A News 365Times Venture

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಭದ್ರತಾ ಪಡೆಯಿಂದ ರೌಂಡ್ಸ್

Date:

ಬೆಂಗಳೂರು, ಮೇ,9,2025 (www.justkannada.in):  ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಭದ್ರತಾ ಪಡೆ ಸಿಐಎಸ್‌ಎಪ್ ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಶಸ್ತ್ರಸಜ್ಜಿತವಾಗಿ ಭದ್ರತಾ ಪಡೆಯಿದ ರೌಂಡ್ಸ್ ಹಾಕಲಾಗುತ್ತಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.  ಏರ್ ಪೋರ್ಟ್ ನಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ​ ಏರ್​ಪೋರ್ಟ್​ಗೆ ಬರುವ ವಾಹನಗಳು, ಪ್ರಯಾಣಿಕರ ಮೇಲೆ ಹದ್ದಿನಕಣ್ಣಿಡಲಾಗಿದೆ.

ಪಾಕ್ ಗಡಿ ಭಾಗದ ಏರ್​ಪೋರ್ಟ್ ​ಗೆ ತೆರಳುವ ವಿಮಾನಗಳನ್ನು ರದ್ದು ಮಾಡಲಾಗಿದೆ. ಈ ಮಧ್ಯೆ ಪ್ರಯಾಣಿಕರು ತಮ್ಮ ವಿಮಾನ‌ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ‌ ನಿಲ್ದಾಣಕ್ಕೆ ಆಗಮಿಸುವಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ ಪ್ರಯಾಣಿಕರಿಗೆ ಸೂಚನೆ ನೀಡಿದೆ.

Key words: High alert, Bangalore, Kempegowda Airport

The post ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಭದ್ರತಾ ಪಡೆಯಿಂದ ರೌಂಡ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿಗೆ ಭೇಟಿ: ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡ ಬಾಲಿವುಡ್ ನಟ

ಮೈಸೂರು,ಜುಲೈ,15,2025 (www.justkannada.in): ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ಇಂದು ಅಣುವ್ರತ...

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...