12
May, 2026

A News 365Times Venture

12
Tuesday
May, 2026

A News 365Times Venture

ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲ- ಡಿಸಿಎಂ ಡಿಕೆ ಶಿವಕುಮಾರ್

Date:

ದಾವಣಗೆರೆ,ಏಪ್ರಿಲ್,3,2026 (www.justkannada.in):  ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ವಿಫಲವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಬಿಜೆಪಿ ನಾಯಕರು ನಮ್ಮನ್ನು ‘ಸಾಲದ ಸರ್ಕಾರ’ ಎಂದು ಕರೆಯುತ್ತಿದ್ದಾರೆ. ಆದರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಾಲ ಪಡೆದಿಲ್ಲವೇ? ಎಂದು ಪ್ರಶ್ನಿಸಿದರು.

ಮೋದಿ ಅವರು ದೇಶದ ಪ್ರತಿಯೊಬ್ಬರ ಅಕೌಂಟ್‌ಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದಿದ್ದರು ಎಲ್ಲಿ ಹಾಕಿದ್ದಾರೆ? ಅಚ್ಚೇ ದಿನ್ ಯಾರಿಗಾದರೂ ಬಂದಿದೆಯೇ? ನಾವು ಕನಿಷ್ಠ ಪಕ್ಷ ಗೃಹಲಕ್ಷ್ಮಿ ಯೋಜನೆಯಡಿ 2,000 ರೂ., ಉಚಿತ ವಿದ್ಯುತ್, ಅಕ್ಕಿ ಮತ್ತು ಬಸ್ ಪ್ರಯಾಣದ ಮೂಲಕ ಜನರಿಗೆ ಸಹಾಯ ಮಾಡುತ್ತಿದ್ದೇವೆ ಎಂದರು.

ಇನ್ನು ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪನವರಿಗಿಂತ ಹೆಚ್ಚಿನ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ಭರವಸೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: Central government, failed, control, price hikes, DCM, DK Shivakumar

The post ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪೆಟ್ರೋಲ್, ಡೀಸೆಲ್ ಮಿತ ಬಳಕೆಗೆ ಸಂದೇಶ: ಪ್ರಧಾನಿ ಮೋದಿಗೆ ಕುಟುಕಿದ ರಾಹುಲ್ ಗಾಂಧಿ

ನವದೆಹಲಿ,ಮೇ,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ತೈಲ ಅಭಾವದ ಸಂಕಷ್ಟ ಎದುರಾಗುವ...

ತೈಲದ ವಿಚಾರದಲ್ಲಿ ನಮ್ಮ ದೇಶ ಆತ್ಮ ನಿರ್ಭರ ಅಲ್ಲ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಮೇ,11,2026 (www.justkannada.in):  ಇಂಧನ ಬಳಕೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ...

ಇಂಧನ ಮಿತ ಬಳಕೆಗೆ ಪ್ರಧಾನಿ ಮೋದಿ ಮನವಿ ಸಮರ್ಥಿಸಿಕೊಂಡ ಹೆಚ್ ಡಿ ದೇವೇಗೌಡರು.

ಬೆಂಗಳೂರು,ಮೇ,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ಇಂಧನ ಮಿತ ಬಳಕೆ...

ಸೆಸ್ಕ್‌ ನಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು, ಮೇ ,11, 2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್​​ ಸರಬರಾಜು ನಿಗಮ...