2
May, 2026

A News 365Times Venture

2
Saturday
May, 2026

A News 365Times Venture

ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ಭ‍್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿರುದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ರಾಯರೆಡ್ಡಿ ಹೇಳಿಕೆಯಿಂದ ಮುಜುಗರ ಆಗಿದೆ.  ಸಿಎಂ ಸಿದ್ದರಾಮಯ್ಯ , ಕಾಂಗ್ರೆಸ್ ವರಿಷ್ಠರು ಎಐಐಸಿ ಅಧ್ಯಕ್ಷರು ಗಮನಿಸುತ್ತಾರೆ.  ಖಂಡಿತವಾಗಿ ಬಸವರಾಜ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.

ಬಸವರಾಜ ರಾಯರೆಡ್ಡಿ ಯಾರ ವಿರುದ್ದ ಆರೋಪ ಮಾಡಿದ್ರು ಹೇಳಲಿ ಎಂದು ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದರು.

Key words: Corruption, statement, Action, MLA, Basavaraj Rayareddy, Minister, M.B. Patil

The post ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ದುರಂತ: ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು,ಮೇ,2,2026 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ  ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್...

ವಾರಕ್ಕೆ 75 ಗಂಟೆ ಕೆಲಸ ಮಾಡಿ ಅಂದ್ರೆ ನಾವೇನ್ ಪ್ರಾಣಿಗಳಾ..? MLC ಬಿ.ಕೆ ಹರಿಪ್ರಸಾದ್ ಆಕ್ರೋಶ

ಬೆಂಗಳೂರು,ಮೇ,1,2026 (www.justkannada.in): ವಾರಕ್ಕೆ 75 ಗಂಟೆಗಗಳ ಕಾಲ ಕೆಲಸ ಮಾಡಬೇಕು ಎಂದಿದ್ದ...

ಚುನಾವಣೆ ಮುಗಿಯುತ್ತಿದ್ದಂತೆ ಸಿಲಿಂಡರ್ ಬೆಲೆ ಏರಿಕೆ: ಇದು ಕೇಂದ್ರದ ಗಿಮಿಕ್- ಸಚಿವ ಕೃಷ್ಣ ಭೈರೇಗೌಡ

ಶಿವಮೊಗ್ಗ,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಏರಿಕೆಯಾದ...

ಬೆಲೆ ಏರಿಕೆ ಮಾಡಿದ್ರೂ ಜನ ಮೋದಿಯನ್ನೇ ಬೆಂಬಲಿಸ್ತಾರೆ- ಮಲ್ಲಿಕಾರ್ಜುನ ಖರ್ಗೆ ಬೇಸರ

ಕಲಬುರುಗಿ,ಮೇ,1,2026 (www.justkannada.in):  ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 993 ರೂ. ಏರಿಕೆ...