17
June, 2026

A News 365Times Venture

17
Wednesday
June, 2026

A News 365Times Venture

ಮಂತ್ರಿಗಿರಿಗಾಗಿ ಲಾಬಿ: ಸಿದ್ದರಾಮಯ್ಯರನ್ನ ಭೇಟಿಯಾದ ಸಚಿವಾಕಾಂಕ್ಷಿಗಳು

Date:

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆಯ ಗೊಂದಲ ಬಗೆಹರಿದಿದ್ದು ಇಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ.

ಈ ನಡುವೆ ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದ್ದು,  ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಶಾಸಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ.  ಇದೀಗ ಶಾಸಕರು, ಸಚಿವಾಕಾಂಕ್ಷಿಗಳು ಸಿದ್ದರಾಮಯ್ಯ ಅವರನ್ನ  ಭೇಟಿ ಮಾಡಿದ್ದಾರೆ.

ಶಾಸಕರಾದ ಜಮೀರ್ ಅಹ್ಮದ್ ಖಾನ್,  ಕೆ.ಜೆ ಜಾರ್ಜ್,  ಪೊನ್ನಣ್ಣ, ಬಲ್ಕೀಸ್ ಬಾನು,  ಪುಟ್ಟರಂಗಶೇಟ್ಟಿ ಸೇರಿ ಹಲವರು ಸಿದ್ದರಾಮಯ್ಯರನ್ನು ಭೇಟಿಯಾಗಿ ಚರ್ಚಿಸುತ್ತಿದ್ದಾರೆ ಎನ್ನಲಾಗಿದೆ.

Key words: ministerial post,  MLAs,  meet , Siddaramaiah

The post ಮಂತ್ರಿಗಿರಿಗಾಗಿ ಲಾಬಿ: ಸಿದ್ದರಾಮಯ್ಯರನ್ನ ಭೇಟಿಯಾದ ಸಚಿವಾಕಾಂಕ್ಷಿಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವೈದ್ಯರು ಇರಲಿಲ್ಲ ಎಂಬ ಸುದ್ದಿ ಸತ್ಯಕ್ಕೆ ದೂರ: ಜಯದೇವ ಸಂಸ್ಥೆಗೆ ಮಸಿ ಬಳಿಯುವ ಕೆಲಸ ಬೇಡ- ಡಾ.ದಿನೇಶ್ 

ಮೈಸೂರು,ಜೂನ್,17,2026 (www.justkannada.in):  ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವಿಗೆ ವೈದ್ಯರಿಲ್ಲದಿರುವುದೇ...

ನಾನು ಸಚಿವ ಸ್ಥಾನ ಕೇಳಿಲ್ಲ: ಆದ್ರೆ ಡಿಸಿಎಂ ಸ್ಥಾನ ನೀಡಲೆಂದು ಅಭಿಮಾನಿಗಳಿಂದ ಪ್ರತಿಭಟನೆ- ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ,ಜೂನ್,17,2026 (www.justkannada.in):  ನಾನು ಎಂದೂ ಸಚಿವ ಸ್ಥಾನ ಕೇಳಿಲ್ಲ. ಕಾಂಗ್ರೆಸ್ ನಲ್ಲಿ...

ನಿಯತಕಾಲಿಕೆಗಳು ಜೂ. 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ 10,000 ರೂ. ದಂಡ

ನವದೆಹಲಿ / ಬೆಂಗಳೂರು, ಜೂನ್‌,17,2026 (www.justkannada.in): ವಾರ್ಷಿಕ ವರದಿಗಳನ್ನು (Annual Statements)...

ಟೌನ್ ಶಿಪ್  ಮಾಡಲೇಬೇಕಾಗಿದ್ದರೇ 2ನೇ ಬಾರಿ ಸಿಎಂ ಆಗಿದ್ದಾಗ ಮಾಡುತ್ತಿದ್ದೆ-ಕೇಂದ್ರ ಸಚಿವ HDK

ಬೆಂಗಳೂರು,ಜೂನ್,17,2026 (www.justkannada.in):  ಬಿಡದಿ ಟೌನ್ ಶಿಪ್ ಮಾಡಲೇಬೇಕು ಅಂತಿದ್ದರೇ ನಾನು 2ನೇ...