27
June, 2026

A News 365Times Venture

27
Saturday
June, 2026

A News 365Times Venture

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯದಿಂದ ಸಮಸ್ಯೆಯಾಗಿದೆ.  ಸಮಸ್ಯೆ ಬಗೆಹರಿದ ನಂತರ ಗ್ಯಾಸ್ ಸಿಲಿಂಡರ್ ದರ ಕಡಿಮೆಯಾಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ  ಯುಪಿಎ ಅವಧಿಯಲ್ಲಿ ಕಂಪನಿಗಳಿಗೆ ದರ ಏರಿಸುವ ಅವಕಾಶವಿತ್ತು.  ಹೀಗಾಗಿ ಅಯಾ ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ. ಜಾಗತಿಕ ಸ್ಥಿತಿಗತಿಗಳ ಬೆಳವಣಿಗೆ ಇದಕ್ಕೆ ಕಾರಾಣವಾಗುತ್ತದೆ.  ಪಾಕ್ ಸೇರಿ ಕೆಲ ದೇಶಗಳಲ್ಲಿ ಗ್ಯಾಸ್ ಪೆಟ್ರೋಲ್ ಸಿಗುತ್ತಿಲ್ಲ.  ಆದರೆ ಭಾರತದಲ್ಲಿ ಎಲ್ಪಿಜಿ, ಪೆಟ್ರೋಲ್ ನಿರಂತರವಾಗಿ ಸಿಗುತ್ತಿದೆ ಎಂದರು.

ಇದೇ ವೇಳೆ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಗೊಂದಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಕುರ್ಚಿ ಕದನದಲ್ಲಿ ಖರ್ಗೆ ಹೆಸರು ತಂದು ಗೊಂದಲ ಸೃಷ್ಠಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ರನ್ನು ಸಿಎಂ ಮಾಡಲು ಹೈಕಮಾಂಡ್ ನಿರ್ಧರಿಸಿದೆ ಎಂಬ ಚರ್ಚೆ ಇದೆ.  ಹಾಗಾಗಿ ಖರ್ಗೆ,  ಪರಮೇಶ್ವರ್ ಹೆಸರು ತರುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Key words: Gas cylinder, prices, down, resolved, Union Minister, Prahlad Joshi

The post ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂನ್, 27,2026 (www.justkannada.in):  ಇನ್ಮುಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ...

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್...

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ, ಕಥೆಗಾರ...

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...