16
July, 2025

A News 365Times Venture

16
Wednesday
July, 2025

A News 365Times Venture

ಮನೆಯ ಬಾಗಿಲು ಮೀಟಿ ಚಿನ್ನ, ಬೆಳ್ಳಿ, ನಗದು ಕಳ್ಳತನ

Date:

ಚಾಮರಾಜನಗರ,ಏಪ್ರಿಲ್,16,2025 (www.justkannada.in):  ದರೋಡೆಕೋರರು ಮನೆಯ ಬಾಗಿಲು ಮೀಟಿ ಚಿನ್ನ, ಬೆಳ್ಳಿ, ನಗದು  ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮಂಜುಳಾ ಎಂಬುವರು ಬಾಡಿಗೆಗಿದ್ದ ಮನೆಯಲ್ಲಿ  ದರೋಡೆ ನಡೆಸಲಾಗಿದೆ.  ಕಳ್ಳರು ಮನೆಯ ಬಾಗಿಲು ಮೀಟಿ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ,  ಹತ್ತು ಸಾವಿರ ರೂಪಾಯಿ ನಗದನ್ನು  ಕಳ್ಳತನ ಮಾಡಿದ್ದಾರೆ.

ಮನೆಯವರು ಬೀಗ ಹಾಕಿ ಹೊರ ಹೋಗಿದ್ದ ಸಂದರ್ಭದಲ್ಲಿ ದರೋಡೆಕೋರರು ತಮ್ಮ ಕೈಚಳಕ ತೋರಿದ್ದು,  ಇಂದು ಮನೆಗೆ ವಾಪಸ್ ಬಂದಾಗ ಕಳ್ಳತನ ಬೆಳಕಿಗೆ ಬಂದಿದೆ. ಇನ್ನು  ಸ್ಥಳಕ್ಕೆ ಅಡಿಷನಲ್ ಎಸ್ಪಿ ಶಶಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Gold, silver, cash,  stolen, Robbery

The post ಮನೆಯ ಬಾಗಿಲು ಮೀಟಿ ಚಿನ್ನ, ಬೆಳ್ಳಿ, ನಗದು ಕಳ್ಳತನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...