3
July, 2026

A News 365Times Venture

3
Friday
July, 2026

A News 365Times Venture

ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರೇ ದಿನದಲ್ಲಿ 1.52 ಕೋಟಿ ರೂ. ಆದಾಯ ಸಂಗ್ರಹ

Date:

ಚಾಮರಾಜನಗರ,ಏಪ್ರಿಲ್,30,2025 (www.justkannada.in): ತದಿಗೆ ಅಮವಾಸ್ಯೆ ಪ್ರಯುಕ್ತ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿರುವ  ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರ ಭೇಟಿ ನೀಡಿದ್ದು ಈ ಹಿನ್ನೆಲೆಯಲ್ಲಿ ಮೂರದೇ ದಿನದಲ್ಲಿ ಮಾದಪ್ಪನ ಸನ್ನಿಧಿಯಲ್ಲಿ 1.52 ಕೋಟಿ ರೂ.ಆದಾಯ ಸಂಗ್ರಹವಾಗಿದೆ.

ತದಿಗೆ ಅಮವಾಸ್ಯೆ  ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಮಲೇ ಮಹದೇಶ್ವರ ಬೆಟ್ಟಕ್ಕೆ  ಲಕ್ಷಾಂತರ ಭಕ್ತರು ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದಿದ್ದು, ಈ ನಡುವೆ ವಿವಿಧ ಸೇವಾ ಉತ್ಸವಗಳಿಂದಾಗಿ ಮಾದಪ್ಪನ ಸನ್ನಿಧಿಗೆ ಕೋಟ್ಯಾಂತರ ರೂಪಾಯಿ ಆದಾಯ ಬಂದಿದೆ.

1,192 ಚಿನ್ನದ ರಥೋತ್ಸವ, 70 ಬೆಳ್ಳಿ ರಥೋತ್ಸವ, 2767 ಹುಲಿವಾಹನ, 241 ರುದ್ರಾಕ್ಷಿ ಮಂಟಪ, 776 ಬಸವ ವಾಹನ ಉತ್ಸವಗಳನ್ನ ಭಕ್ತಾದಿಗಳು ನೆರವೇರಿಸಿದ್ದು, ಉತ್ಸವಗಳಿಂದ ಸುಮಾರು 48,58,712 ರೂ, ವಿವಿಧ ಸೇವೆಗಳಿಂದ 5,38,000, ಮಿಶ್ರ ಪ್ರಸಾದದಿಂದ 11,31,250 ರೂ, ಮಾಹಿತಿ ಕೇಂದ್ರದಿಂದ 5,37,300, ಲಡ್ಡು ಪ್ರಸಾದದಿಂದ  37,51,050 ಸೇರಿದಂತೆ ವಿವಿಧ ಸೇವೆಗಳಿಂದ ಮೂರೇ ದಿನಕ್ಕೆ 1,52,75,344 ರೂ ಆದಾಯ ಸಂಗ್ರಹವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Revenue collection, Rs. 1.52 crore.three days, Male Mahadeshwar Hill

The post ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರೇ ದಿನದಲ್ಲಿ 1.52 ಕೋಟಿ ರೂ. ಆದಾಯ ಸಂಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರ ಸಚಿವರ ಭೇಟಿ: ಅನುದಾನ ಬಿಡುಗಡೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಮನವಿ

ಬೆಂಗಳೂರು,ಜುಲೈ,3,2026 (www.justkannada.in): ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ...

1.20 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದ ಸರ್ವೆಯರ್

ಮೈಸೂರು,ಜುಲೈ3,2026 (www.justkannada.in): ಜಮೀನು ಪೋಡಿ ಹಾಗೂ ದುರಸ್ಥಿ ಮಾಡಲು1.20 ಲಕ್ಷ ರೂ...

ಕ್ವಾರಿ ದುರಂತ: ತಕ್ಷಣವೇ ಸರ್ಕಾರ ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಲಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,2,2026 (www.justkannada.in): ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಕಾರ್ಮಿಕರ ಸಾವಿನ ಹೊಣೆ ಸರ್ಕಾರವೇ ಹೊರಬೇಕು- MLC ಸಿ.ಟಿ ರವಿ

ಬೆಂಗಳೂರು,ಜುಲೈ,2,2026 (www.justkannada.in): ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...