12
March, 2026

A News 365Times Venture

12
Thursday
March, 2026

A News 365Times Venture

ಮಾ.7ಕ್ಕೆ ರಾಜ್ಯ ಬಜೆಟ್: ಸಿಎಂ ಸಿದ್ದರಾಮಯ್ಯರಿಂದ ಅಂತಿಮ ಹಂತದ ಪೂರ್ವಭಾವಿ ಸಭೆ

Date:

ಬೆಂಗಳೂರು,ಫೆಬ್ರವರಿ,25,2025 (www.justkannada.in):  ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ  ಕಳೆದ ನಾಲ್ಕೈದು ವಾರಗಳಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿ ಚರ್ಚೆ ನಡೆಸುತ್ತಿದ್ದಾರೆ.

ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಿಮ ಹಂತದ ಪೂರ್ವಭಾವಿ ಸಭೆ ನಡೆಯುತ್ತಿದೆ. ಸರ್ಕಾರಿ ನಿವಾಸ  ಕಾವೇರಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಳೆದ 20ರಿಂದ 25 ದಿನಗಳಿಂದಲೂ ಸಿಎಮ ಸಿದ್ದರಾಮಯ್ಯ ವಿವಿಧ ಇಲಾಖೆಗಳ ಜೊತೆ ಸಭೆ ನಡೆಸಿದ್ದು ಇಂದು ಕೊನೆಯ ಹಂತವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸುತ್ತಿದ್ದಾರೆ.

Key words: State Budget, March 7,  CM, Siddaramaiah, meeting

The post ಮಾ.7ಕ್ಕೆ ರಾಜ್ಯ ಬಜೆಟ್: ಸಿಎಂ ಸಿದ್ದರಾಮಯ್ಯರಿಂದ ಅಂತಿಮ ಹಂತದ ಪೂರ್ವಭಾವಿ ಸಭೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...