19
July, 2026

A News 365Times Venture

19
Sunday
July, 2026

A News 365Times Venture

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ- ಡಿಕೆ ಶಿವಕುಮಾರ್

Date:

ಬೆಂಗಳೂರು,ಫೆಬ್ರವರಿ,14,2026 (www.justkannada.in):  ನಮಗೆ ವಿಶ್ವಾಸವಿದೆ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ 141 ಸ್ಥಾನವನ್ನ ಗೆಲ್ಲುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನಮ್ಮ ಸರ್ಕಾರಕ್ಕೆ ಸಾವಿರ ದಿನಗಳಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ದೊಡ್ಡ ಬದಲಾವಣೆಯಾಗಿದೆ. 5 ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಆಗಲಿಲ್ಲ ಇದು ಇದೀಗ ದೇಶದ ಗ್ಯಾರಂಟಿಯಾಗಿದೆ.  ಗ್ಯಾರಂಟಿ ಯೋಜನೆಗಳು ಅಭಿವೃದ್ದಿ ಕಾರ್ಯಗಳಿಗೆ ಸಾಧ್ಯವಿಲ್ಲ . ಆದರೆ ಟೀಕೆ ಅಪಪ್ರಚಾರಕ್ಕೆ ಸಾವಿದೆ ಎಂದರು.

ನನಗೆ ವಿಶ್ವಾಸವಿದೆ ಮುಂದಿನ ಚುನಾವಣೆಯಲ್ಲಿ 141 ಸೀಟ್ ಗಳನ್ನ ಗೆಲ್ಲುತ್ತೇವೆ. ಮೇಕೆದಾಟು ಯೋಜನೆಗೆ ನಾವು ಹೊಸ ಡಿಪಿಆರ್ ಮಾಡುತ್ತಿದ್ದೇವೆ. ಮಹದಾಯಿ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ನೀಡಿಲ್ಲ. ಕಂದಾಯ ದಾಖಲಾತಿ ನೀಡಿ 6ನೇ ಗ್ಯಾರಂಟಿ ಸಹ ನೀಡಿದ್ದೇವೆ.  ರಾಜ್ಯದಲ್ಲಿ 7ನೇ ಗ್ಯಾರಂಟಿ ನೀರಿನ ಗ್ಯಾರಂಟಿ.  ಪ್ರತಿಯೊಬ್ಬರಿಗೂ  ಕುಡಿಯುವ ನೀರು ವ್ಯವಸ್ಯಾಯಕ್ಕೆ ನೀರು ಕೊಡುತ್ತೇವೆ ಜನರ ಋಣತೀರಿಸಲು ಇನ್ನೂ ಹತ್ತಾರು ಕಾರ್ಯಕ್ರಮ ಮಾಡುತ್ತೇವೆ ಎಂದರು.

Key words: Congress, 141 seats, next elections, DK Shivakumar

The post ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ- ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣವಾದ್ರೆ ಸಂತೋಷ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜುಲೈ,18,2026 (www.justkannada.in): ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣ ಮಾಡಿ ಎಂದು ಬಿಜೆಪಿ...

ಬಿಡದಿ ಟೌನ್ ಶಿಪ್  ವಿರೋಧಿಸಿ ಜು.30ರಿಂದ JDS ಪಾದಯಾತ್ರೆ

ಬೆಂಗಳೂರು,ಜುಲೈ,18,2026 (www.justkannada.in): ಬಿಡದಿ ಟೌನ್‌ ಶಿಪ್‌  ಯೋಜನೆ ವಿರೋಧಿಸಿ  ಬಿಜೆಪಿ-ಜೆಡಿಎಸ್ ಮೈತ್ರಿ...

ಆಂಧ್ರದಲ್ಲಿ ಕೋವಿಡ್:  ಹೈ ಅಲರ್ಟ್ ಘೋಷಣೆ.

ಆಂಧ್ರಪ್ರದೇಶ,ಜುಲೈ,18,2026 (www.justkannada.in): ಕೊನೆಯ ಕೋವಿಡ್ ಅಲೆಯ ನಾಲ್ಕು ವರ್ಷಗಳ ಬಳಿಕ ಆಂಧ್ರಪ್ರದೇಶದಲ್ಲಿ...

ಬಿಡದಿ ಟೌನ್ ಶಿಪ್ ವಿರುದ್ದ ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್. ಸಿ ಬಾಲಕೃಷ್ಣ

ಬೆಂಗಳೂರು, ಜುಲೈ,18,2026 (www.justkannada.in):  ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಬಿಜೆಪಿ...