30
April, 2026

A News 365Times Venture

30
Thursday
April, 2026

A News 365Times Venture

ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ : ಪರಿಶೀಲನೆ

Date:

ಹಾಸನ,ಜೂನ್,16,2025 (www.justkannada.in): ಹಾಸನದಲ್ಲಿ ಮೂರು ಖಾಸಗಿ ಶಾಲಾ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ದುಷ್ಕರ್ಮಿಯೊಬ್ಬ ಬಾಂಬ್ ಸ್ಪೋಟಿಸುವುದಾಗಿ ಇ-ಮೇಲ್ ಸಂದೇಶ ರವಾನಿಸಿದ್ದಾನೆ.

ಹಾಸನದ ಮೂರು ಶಾಲೆಗಳಿಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ವಿದ್ಯಾಸೌಧ ಪಬ್ಲಿಕ್ ಶಾಲೆ, ವಿದ್ಯಾಸೌಧ ಕಿಡ್ಸ್ ಗೆ ಇಮೇಲ್ ಸಂದೇಶ ಬಂದಿದ್ದು,  ಹಾಸನದ ವಿಜಯನಗರ, ಇಂಡಸ್ಟ್ರಿಯಲ್ ಏರಿಯಾ ಮತ್ತು ಕೆ ಆರ್ ಪುರಂ ಶಾಲೆಗಳ ಕಟ್ಟಡಗಳಿಗೆ  ಬಾಂಬ್ ಇಟ್ಟು ಒಂದು ಗಂಟೆಗೆ ಕಟ್ಟಡ ಸ್ಪೋಟಿಸುವುದಾಗಿ ದುಷ್ಕರ್ಮಿಯೋಬ್ಬ ಇ-ಮೇಲ್ ಸಂದೇಶ ಕಳುಹಿಸಿದ್ದಾನೆ.

ವಿದ್ಯಾಸೌಧ ಶಾಲೆ ಹಾಗೂ ಕಿಡ್ಸ್ ಶಾಲೆ ಮಂಜೇಗೌಡ ಎಂಬವರಿಗೆ ಸೇರಿದ್ದು, ಈ ಕುರಿತು ಹಾಸನ ನಗರ ಗ್ರಾಮಾಂತರ ಠಾಣೆಗೆ  ಪ್ರಾಂಶುಪಾಲರು ದೂರು ನೀಡಿದ್ದರು.  ತಡರಾತ್ರಿಯೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಆಗಮಿಸಿ ಪರಿಶೀಲನೆ  ನಡೆಸಿದ್ದಾರೆ.vtu

Key words: Bomb threat,  three schools, Hassan

The post ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ : ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...