27
June, 2026

A News 365Times Venture

27
Saturday
June, 2026

A News 365Times Venture

ಮೇ ತಿಂಗಳಲ್ಲಿ ರಾಜಕೀಯ ಬೆಳವಣಿಗೆ ಆಗುತ್ತೆ- ಕೆ.ಎನ್ ರಾಜಣ್ಣ

Date:

ಬೆಂಗಳೂರು,ಏಪ್ರಿಲ್,21,2026 (www.justkannada.in):  ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಯಾಗುತ್ತದೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ, ರಾಜಕಾರಣ ನಿಂತ ನೀರಲ್ಲ.  ನೀರು ಹರಿದರೇನೇ ಪರಿಶುದ್ದತೆ.  ರಾಜಕಾರಣ ಪರಿಶುದ್ದತೆ ಆಗಬೇಕಾದರೇ  ಬದಲಾವಣೆ ಆಗಬೇಕು ಎಂದರು.

ಸಿದ್ದರಾಮಯ್ಯರಿಗೆ ಯಾರಾದ್ರೂ ಮಾಟ ಮಂತ್ರ ಮಾಡಿಸಿರಬಹುದು.  ಸಿಎಂ ಸಿದ್ದರಾಮಯ್ಯ  ಇಷ್ಟೊಂದು ಅಸಹಾಯಕತೆ ಸ್ಥಿತಿ ನೋಡಿದರೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು ಎಂದು ಯೋಚಿಸಿದ್ದೇನೆ. ನಾನು, ಸಿಎಂ ಇಬ್ಬರು ಮಾಟ ಮಂತ್ರ ನಂಬಲ್ಲ. ಆದರೆ ಜನ ಮಾತಾಡುತ್ತಿದ್ದಾರೆ.  ನಾನು ಹೇಳುತ್ತಿದ್ದೇನೆ ಎಂದರು.

Key words: Political developments, May, K.N. Rajanna

The post ಮೇ ತಿಂಗಳಲ್ಲಿ ರಾಜಕೀಯ ಬೆಳವಣಿಗೆ ಆಗುತ್ತೆ- ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....