10
July, 2025

A News 365Times Venture

10
Thursday
July, 2025

A News 365Times Venture

ಮೈಸೂರಿನಲ್ಲಿ ಜೂ. 20ಕ್ಕೆ ಪತ್ರಕರ್ತರಿಗೆ ಉಚಿತ ಹೃದ್ರೋಗ ತಪಾಸಣೆ

Date:

ಮೈಸೂರು,ಜೂನ್,18,2025 (www.justkannada.in): ಮೈಸೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಪತ್ರಕರ್ತರಿಗಾಗಿ ಹೃದ್ರೋಗ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಜೂನ್ 20 ( ಶುಕ್ರವಾರ) ರಂದು ಜಯದೇವ ಆಸ್ಪತ್ರೆಯಲ್ಲಿ ಆಯೋಜಿಸಿದೆ.

ಸಂಘದ ಸದಸ್ಯರು ಅಂದು ಬೆಳಗ್ಗೆ 8 ಗಂಟೆಯೊಳಗೆ ಖಾಲಿ ಹೊಟ್ಟೆಯಲ್ಲಿ ಆಗಮಿಸಿ ಹೆಸರನ್ನು ನೋಂದಾಯಿಸಿಕೊಂಡು ರಕ್ತದ ಸ್ಯಾಂಪಲ್ ನೀಡಬೇಕು. ನಂತರ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಉಪಹಾರದ ಬಳಿ ಹೃದ್ರೋಗ ತಪಾಸಣೆ ತಡೆಯಲಿದೆ. ಮಧ್ಯಾಹ್ನ 12.30 ತನಕ  ಆಸ್ಪತ್ರೆಯ ನಿರ್ದೇಶಕ ಹೃದ್ರೋಗ ತಜ್ಞ ಡಾ. ಸದಾನಂದ ಅವರ ನೇತೃತ್ವದಲ್ಲಿ ನುರಿತ ವೈದ್ಯರು, ಪ್ಯಾರ ಮೆಡಿಕಲ್ ಸಿಬ್ಬಂದಿಗಳು ಶಿಬಿರದಲ್ಲಿ ಆರೋಗ್ಯ ಸೇವೆ ಕಲ್ಪಿಸಿಕೊಡಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊ. ಸಂ. 9741511340,  9845653548 ಇಲ್ಲಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. vtu

Key words: Free heart check-up, journalists, Mysore, June 20

The post ಮೈಸೂರಿನಲ್ಲಿ ಜೂ. 20ಕ್ಕೆ ಪತ್ರಕರ್ತರಿಗೆ ಉಚಿತ ಹೃದ್ರೋಗ ತಪಾಸಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಬಲ್ ಮರ್ಡರ್: ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ

ಹಾಸನ ,ಜುಲೈ,10,2025 (www.justkannada.in):  ವ್ಯಕ್ತಿಯೊಬ್ಬ ಮಚ್ಚಿನಿಂದ ಕೊಚ್ಚಿ ತನ್ನ ತಂದೆ ಮತ್ತು...

ಪುತ್ರ ಆತ್ಮಹತ್ಯೆಗೆ ಶರಣು: ವಿಚಾರ ತಿಳಿದು ತಂದೆ ಹೃದಯಾಘಾತದಿಂದ ಸಾವು

ಯಾದಗಿರಿ,ಜುಲೈ,10,2025 (www.justkannada.in):  ಪುತ್ರ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿದು ತಂದೆಯೂ...

JDS ತೊರೆದು ಕಾಂಗ್ರೆಸ್ ಸೇರ್ತಾರಾ ಶಾಸಕ ಜಿ.ಟಿ ದೇವೇಗೌಡ..?  ಈ ಬಗ್ಗೆ ಸ್ವತಃ ಅವರ ಪ್ರತಿಕ್ರಿಯೆ ಹೀಗಿತ್ತು..!

ಮೈಸೂರು, ಜುಲೈ,9,2025 (www.justkannada.in):  ನಾನು ಜೆಡಿಎಸ್ ನಲ್ಲಿ ಇರಬೇಕಾ ಬೇಡವಾ?  ಬಿಜೆಪಿಗೆ...

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ: ಸಿಎಂ, ಕಾನೂನು ಇಲಾಖೆ ಜೊತೆ ಚರ್ಚೆ- ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು,ಜುಲೈ,9,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆಸಿದ್ದು ಕಾನೂನಿನ...