20
July, 2025

A News 365Times Venture

20
Sunday
July, 2025

A News 365Times Venture

ಮೈಸೂರಿನಲ್ಲಿ ತಿರಂಗಾಯಾತ್ರೆ : ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನ ಭಾಗಿ

Date:

ಮೈಸೂರು,ಮೇ,16,2025 (www.justkannada.in): ಉಗ್ರರು, ಪಾಕ್ ವಿರುದ್ದ ಆಪರೇಷನ್ ಸಿಂಧೂರ ಯಶಸ್ವಿ ಹಿನ್ನಲೆ. ಮೈಸೂರಿನಲ್ಲೂ ಇಂದು ಬಿಜೆಪಿಯಿಂದ ತಿರಂಗಾ ಯಾತ್ರೆ ಆಯೋಜನೆ ಮಾಡಲಾಗಿತ್ತು. ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಸೇರಿ ಸಾವಿರಾರು ಜನ ಭಾಗಿಯಾಗಿದ್ದರು.

ತಿರಂಗಾ ಯಾತ್ರೆಯು ನಗರದ ಮೆಟ್ರೊಪಾಲ್ ವೃತ್ತದಿಂದ ಶಿವರಾಂಪೇಟೆ ಬೀದಿ ಮೂಲಕ ಸಾಗಿ ಚಿಕ್ಕ ಗಡಿಯಾದ ಬಳಿ ಬಲಕ್ಕೆ ತಿರುಗಿ ಅರಸು ರಸ್ತೆ ಮೂಲಕ  ಮತ್ತೆ ಮೆಟ್ರೋಪಾಲ್ ವೃತ್ತಕ್ಕೆ ಬಂದು ಕೊನೆಗೊಂಡಿತು.

ತಿರಂಗಯಾತ್ರೆಯಲ್ಲಿ ಜೆಎಸ್ಎಸ್ ದೇಶೀಕೇಂದ್ರ ಸ್ವಾಮೀಜಿ, ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಬಿಜಿಎಸ್ ಸೋಮನಾಥೇಶ್ವರ ಸ್ವಾಮೀಜಿ ಮತ್ತು ವಿವಿಧ ಧರ್ಮದ ಧಾರ್ಮಿಕ ಗುರುಗಳು, ಮೈಸೂರು-ಕೊಡಗು ಸಂಸದ ಯದುವೀರ್, ಶಾಸಕ ಶ್ರೀವತ್ಸ, ಎಂಎಲ್ಸಿ ಮಂಜೇಗೌಡ, ಮಾಜಿ ಶಾಸಕ ಎಲ್ ನಾಗೇಂದ್ರ ಸೇರಿದಂತೆ ಹಲವು ಮಾಜಿ ಸೈನಿಕರ ಸಮ್ಮುಖದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಿಜೆಪಿ ಕಾರ್ಯಕರ್ತರು, ಮೈಸೂರಿನ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು ಭಾಗಿಯಾಗಿದ್ದರು. ನಿರೀಕ್ಷೆಗೂ ಮೀರಿ ಪಕ್ಷತೀತವಾಗಿ ತಿರಂಗಾ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು.

Key words: Mysore, BJP, Thiranga yatra, Thousand,  people, students

The post ಮೈಸೂರಿನಲ್ಲಿ ತಿರಂಗಾಯಾತ್ರೆ : ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನ ಭಾಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ ಕೇವಲ ಪ್ರಚಾರ ಪ್ರಿಯ: ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಆಗಲ್ಲ-ಮಲ್ಲಿಕಾರ್ಜುನ ಖರ್ಗೆ

ಮೈಸೂರು,ಜುಲೈ,19,2025 (www.justkannada.in): ಪ್ರಧಾನಿ ಮೋದಿ ಕೇವಲ ಪ್ರಚಾರಪ್ರಿಯ. ಬಿಜೆಪಿಯವರು ಎಷ್ಟೇ ತಿಪ್ಪರಲಾಗ...

ನಮ್ಮ ಗ್ಯಾರಂಟಿಗಳ ಕದ್ದ ಬಿಜೆಪಿಗೆ ನಾಚಿಕೆ ಇಲ್ಲ: ಅವರ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ- ಸಿಎಂ ಸಿದ್ದರಾಮಯ್ಯ

ಮೈಸೂರು ಜುಲೈ, 19,2025 (www.justkannada.in): ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ....

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...