17
April, 2026

A News 365Times Venture

17
Friday
April, 2026

A News 365Times Venture

ಮೈಸೂರಿನಲ್ಲಿ ಶಾಲಾ ಪ್ರಾರಂಭೋತ್ಸವ: ಟಾಂಗಾ ಗಾಡಿಯಲ್ಲಿ ವಿದ್ಯಾರ್ಥಿಗಳ ಮೆರವಣಿಗೆ, ಸಿಹಿ ವಿತರಣೆ

Date:

ಮೈಸೂರು,ಮೇ,30,2025 (www.justkannada.in): ಮೈಸೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಶಾಲೆಗಳಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು.

ತೊಣಚಿಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ಚಾಲನೆ ನೀಡಿದರು.

ನೂತನವಾಗಿ ದಾಖಲಾದ ವಿದ್ಯಾರ್ಥಿಗಳನ್ನು ಟಾಂಗಾ ಗಾಡಿ (ಸಾರೋಟ) ಯಲ್ಲಿ ಕೂರಿಸಿಕೊಂಡು ಮೆರವಣಿಯ ಮೂಲಕ ಶಾಲೆಗೆ ಕರೆತಂದು ಸಿಹಿಯನ್ನು ವಿತರಿಸಲಾಯಿತು. ಇದೇ ವೇಳೆ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನೂ ವಿತರಣೆ ಮಾಡಿದರು. ಹಾಗೆಯೇ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ  ವೈಯಕ್ತಿಕವಾಗಿ ನೋಟ್ ಪುಸ್ತಕಗಳನ್ನು ನೀಡಿದರು.

ಈ ವೇಳೆ ಮಾತನಾಡಿದ ಮಾಜಿ ಕಾರ್ಪೊರೇಟರ್ ಗೋಪಿ, ಶಾಲೆಯ ನೂರು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನ ಉಚಿತವಾಗಿ ಹೋಲಿಸಿ ಕೊಡುತ್ತೇನೆಂದು ತಿಳಿಸಿದರು. ಮಾಜಿ ಕಾರ್ಪೊರೇಟರ್ ಜಗದೀಶ್  ಅವರು, ತೊಣಚಿಕೊಪ್ಪಲಿನ ಮುಖಂಡಜವರಪ್ಪ,  ಬಿ ಆರ್ ಸಿ ಶ್ರೀಕಂಠ ಸ್ವಾಮಿ,  ಮುಖ್ಯ ಶಿಕ್ಷಕಿ ಚಂದ್ರಮ್ಮ ಸಹ ಶಿಕ್ಷಕರು ಸಿಆರ್ ಪಿ ವಸಂತರಾಜು ಶಿಕ್ಷಣ ಸಂಯೋಜಕ ರಾಜೇಶ್  ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.

Key words: Government school, Mysore, Students,

The post ಮೈಸೂರಿನಲ್ಲಿ ಶಾಲಾ ಪ್ರಾರಂಭೋತ್ಸವ: ಟಾಂಗಾ ಗಾಡಿಯಲ್ಲಿ ವಿದ್ಯಾರ್ಥಿಗಳ ಮೆರವಣಿಗೆ, ಸಿಹಿ ವಿತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...