12
July, 2025

A News 365Times Venture

12
Saturday
July, 2025

A News 365Times Venture

ಮೈಸೂರಿನ ತುಳಸಿ ದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ

Date:

ಮೈಸೂರು,ಜೂನ್,23,2025 (www.justkannada.in): ಮೈಸೂರಿನ ತುಳಸಿದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.

ಮೈಸೂರಿನ ಕೃಷ್ಣಮೂರ್ತಿಪುರಂನ ಜೆ ಎಲ್ ಬಿ ರಸ್ತೆಯಲ್ಲಿರುವ  ತುಳಸಿದಾಸಪ್ಪ ಆಸ್ಪತ್ರೆಯ ವಿವಿಧೆಡೆಗಳಿಗೆ ತೆರಳಿ ಪರಿಶೀಲನೆ ನಡೆಸಿದ ನಾಗಲಕ್ಷ್ಮಿ ಚೌಧರಿ ಅವರು ಆಸ್ಪತ್ರೆಗೆ ಬಂದಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.  ಈ ವೇಳೆ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಹೇಳಿಕೊಂಡ‌ರು. ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಮಹಿಳೆಯರು ದೂರಿದರು.

ಆಸ್ಪತ್ರೆಯಲ್ಲಿ ಇರುವ ಕುಂದುಕೊರತೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ  ನೀಡಿದರು.

ರಾಜ್ಯದಲ್ಲಿ ಇನ್ನೂ ನಿಲ್ಲದ ಬಾಲ್ಯ ವಿವಾಹ ಪದ್ದತಿ- ನಾಗಲಕ್ಷ್ಮಿ ಚೌಧರಿ ಕಳವಳ

ರಾಜ್ಯದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸುಮಾರು 29 ಸಾವಿರ ಬಾಲ್ಯ ವಿವಾಹವಾಗಿದ್ದು, ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಕಳವಳ ವ್ಯಕ್ತಪಡಿಸಿದರು.

ಬಾಲ್ಯ ವಿವಾಹಕ್ಕೆ ಮುಖ್ಯ ಕಾರಣ ಬಡತನ ಮತ್ತು ಅರಿವಿನ ಕೊರತೆ. ರಾಜ್ಯದ ಈ ವರ್ಷ ಸುಮಾರು 29 ಸಾವಿರ ಬಾಲ್ಯ ವಿವಾಹಗಳ ಆಗಿವೆ. ಪೋಷಕರು ತಮ್ಮ ಮಕ್ಕಳ ಮೇಲಿನ ಜವಾಬ್ದಾರಿ ಕಳೆದುಕೊಳ್ಳುವ ಕಾತುರ ಮತ್ತು ಚಿಕ್ಕ ವಯಸ್ಸಿನಲ್ಲೇ ಹೆಣ್ಣು ಮಕ್ಕಳು ಪ್ರಿತಿ,ಪ್ರೇಮದ ಬಲೆಗೆ ಬೀಳುವುದು ಕಾರಣವಾಗಿದೆ. ನನ್ನ ಜನ ಎಲ್ಲಿವರೆಗೆ ಅರಿವು ಪಡೆಯುವುದಿಲ್ಲವೋ ಅಲ್ಲಿವರೆಗೂ ಇಂತ ಸಾಮಾಜಿಕ ಅನಿಷ್ಟ ಪದ್ದತಿಗಳು ಮುಂದುವಯುತ್ತಲೇ ಇರಿತ್ತವೆ ಎಂದು ನಾಗಲಕ್ಷ್ಮಿ ಚೌಧರಿ ಹೇಳಿದರು.vtu

Key words: State, Women’s Commission, Chairperson, Nagalakshmi Chaudhary, Mysore

The post ಮೈಸೂರಿನ ತುಳಸಿ ದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...