17
November, 2025

A News 365Times Venture

17
Monday
November, 2025

A News 365Times Venture

ಮೈಸೂರು: ಎಕ್ಸ್‌ ಪ್ರೆಸ್‌ ಹೈವೇಯಿಂದ ಓಡಾಡಲು ರಸ್ತೆಗಾಗಿ ಆಗ್ರಹಿಸಿ ಪ್ರತಿಭಟನೆ

Date:

ಮೈಸೂರು,ಏಪ್ರಿಲ್,17,2025 (www.justkannada.in):  ಎನ್ ಎಚ್  275 ಕುಶಾಲನಗರ – ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಿಂದ ಓಡಾಡಲು ರಸ್ತೆಗಾಗಿ ಆಗ್ರಹಿಸಿ ರೈತರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

NH 275 ಕುಶಾಲನಗರ TO ಬೆಂಗಳೂರು ರಸ್ತೆ ಹಾದು ಹೋಗುತ್ತಿರುವುದರಿಂದ ಸುತ್ತ ಮುತ್ತ ರೈತರಿಗೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಇಲವಾಲ ಹೋಬಳಿ ಅವರಹಳ್ಳಿಯಲ್ಲಿ ಅಂಡರ್ ಪಾಸ್  ಅಥವಾ ಫ್ಲೈ ಓವರ್  ಬಿಡ್ಜ್ ನಿರ್ಮಾಣ ಮಾಡಬೇಕೆಂದು ರೈತರು, ಮತ್ತು ಗ್ರಾಮಸ್ಥರು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಇಲವಾಲ ಹೋಬಳಿ ಅವರಹಳ್ಳಿಯಲ್ಲಿ NH 275 ಕುಶಾಲನಗರ TO ಬೆಂಗಳೂರು ರಸ್ತೆ ಹಾದು ಹೋಗುತ್ತಿರುವುದರಿಂದ ಸುತ್ತ ಮುತ್ತ ರೈತರಿಗೆ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆಯನ್ನು ಅಧಿಕಾರಿಗಳಿಗೆ , ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ,

ಆವರಹಳ್ಳಿ ,ಬೀಚನಕುಪ್ಪೆ , ಸಂಕಳ್ಳಿ, ಬಸ್ತಿಪುರ, ಹುಲಿಕೆರೆ, ಹುಂಡವಾಡಿ ಗ್ರಾಮಗಳಿಗೆ ಓಡಾಡುವ ದಾರಿಯನ್ನು ಮುಚ್ಚಿ ಎಕ್ಸ್‌ಪ್ರೆಸ್‌ ಹೈವೇ ಮಾಡುತ್ತಿರುವುದರಿಂದ ಗ್ರಾಮಸ್ಥರಿಗೆ ಓಡಾಡಲು ರಸ್ತೆಯೇ ಇಲ್ಲದಂತಾಗುತ್ತದೆ. ಆದ್ದರಿಂದ ಇಲ್ಲಿ ಒಂದು ಅಂಡರ್ ಪಾಸ್ ಮಾಡಬೇಕು.  ಇಲ್ಲ ಫ್ಲೈ ಓವರ್ ಬ್ರಿಡ್ಜ್ ಮಾಡಬೇಕು  ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಸ್ಥಳೀಯ ಗ್ರಾಮಸ್ಥರು, ರೈತರು ಭಾಗಿಯಾಗಿದ್ದರು.

Key words: Mysuru, Protest, road, Express Highway

The post ಮೈಸೂರು: ಎಕ್ಸ್‌ ಪ್ರೆಸ್‌ ಹೈವೇಯಿಂದ ಓಡಾಡಲು ರಸ್ತೆಗಾಗಿ ಆಗ್ರಹಿಸಿ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...