16
March, 2026

A News 365Times Venture

16
Monday
March, 2026

A News 365Times Venture

ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ

Date:

ನವದೆಹಲಿ,ಜುಲೈ,9,2025 (www.justkannada.in):  ಮೈಸೂರು ದಸರಾದಲ್ಲಿ ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಮಾಡಿ ಎಂದು ಮನವಿ ಮಾಡಲಾಗಿದೆ. ಉತ್ತರ ಪ್ರದೇಶ ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ಇದೆ. ಅದೇ ರೀತಿ ಕರ್ನಾಟಕದಲ್ಲೂ ಡಿಫೆನ್ಸ್ ಕಾರಿಡಾರ್ ಮಾಡುವಂತೆ ಮನವಿ ಮಾಡಲಾಗಿದೆ.  ವಿವಿಧ ಯೋಜನೆಗಳಿಗಾಗಿ ರಕ್ಷಣೆ ಇಲಾಖೆ ಭೂಮಿಗೆ ಮನವಿ ಸಲ್ಲಿಸಿದ್ದೇವೆ . ಏರ್ ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕರ್ ರಸ್ತೆಗೆ ಭೂಮಿ ರಕ್ಷಣ ಇಲಾಖೆಗೆ ಸೇರಿದ ಭೂಮಿ ನೀಡುವಂತೆ ಮನವಿ ಸಲ್ಲಿಸಲಾಗಿದೆ. ನಮ್ಮ ಮನವಿಗೆ ರಾಜನಾಥ್ ಸಿಂಗ್ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ  ಎಂದರು.

ನಾಳೆ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೇಳಲಾಗಿದೆ.  ಅವಕಾಶ ನೀಡಿದರೆ ನಾಳೆ ಪ್ರಧಾನಿ ಮೋದಿ ಭೇಟಿಯಾಗುತ್ತೇವೆ. ಇನ್ನು ನಾಳೆ ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ಕೇಳುತ್ತೇವೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.vtu

Key words: CM Siddaramaiah, Meet, Central Minister, Rajanath singh

The post ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...