12
July, 2026

A News 365Times Venture

12
Sunday
July, 2026

A News 365Times Venture

ಮೈಸೂರು ದಸರಾ ವೇಳೆ ಕಂಬಳ ಬೇಡ: ಜನರ ಭಾವನೆಗೆ ಬೆಲೆ ಕೊಡಿ- ಬಿವೈ ವಿಜಯೇಂದ್ರ

Date:

ಮೈಸೂರು,ಜುಲೈ,11,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ರಾಜ್ಯ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,  ಮೈಸೂರು ದಸರಾ ವೇಳೆ ಕಂಬಳ ನಡೆಸುವುದು ಬೇಡ. ರಾಜ್ಯ ಸರ್ಕಾರ ಮೈಸೂರಿನ ಜನರ ಭಾವನೆಗೆ ಬೆಲೆ ಕೊಡಬೇಕು ಎಂದಿದ್ದಾರೆ.

ಸರ್ಕಾರ ಭಂಡತನ ಪ್ರದರ್ಶನ ಮಾಡಬಾರದು.  ಕರಾವಳಿಯಲ್ಲೇ ಕಂಬಳಬನ್ನು ಸರ್ಕಾರ ಅದ್ದೂರಿಯಾಗಿ ಮಾಡಲಿ. ಅಲ್ಲಿನ ಪರಂಪರೆಯನ್ನು ಮೈಸೂರಿನ ಪರಂಪರೆಗೆ ತುರುಕಬೇಡಿ. ಕಂಬಳಕ್ಕೂ ತನ್ನದೇ ಆದ ಶ್ರೀಮಂತಿಕೆ ಇದೆ, ಅದನ್ನು ಉಳಿಸಿ.  ಕರಾವಳಿಯಲ್ಲಿ ಅದ್ದೂರಿಯಾಗಿ ಕಂಬಳ ಮಾಡಿ ನಮ್ಮ ಸಹಕಾರ ವಿರುತ್ತೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

Key words: No Kambala, Mysore Dasara, BY Vijayendra

The post ಮೈಸೂರು ದಸರಾ ವೇಳೆ ಕಂಬಳ ಬೇಡ: ಜನರ ಭಾವನೆಗೆ ಬೆಲೆ ಕೊಡಿ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್

ಹುಬ್ಬಳ್ಳಿ,ಜುಲೈ,11,2026 (www.justkannada.in): ಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ...

ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ

ಬೆಂಗಳೂರು,ಜುಲೈ,11,2026 (www.justkannada.in): ಕರಾವಳಿ ಭಾಗದ ಕ್ರೀಡೆ ಕಂಬಳವನ್ನು ವಿಶ್ವ ವಿಖ್ಯಾತ ಮೈಸೂರು...

ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ, ಡಿಕೆಶಿ ಟೆಂಡರ್ ಸಿಎಂ- ಆರ್.ಅಶೋಕ್ ವ್ಯಂಗ್ಯ

ಮೈಸೂರು,ಜುಲೈ,11,2026 (www.justkannada.in): ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ. ಡಿಕೆ ಶಿವಕುಮಾರ್ ಟೆಂಡರ್...

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿಗೆ ಡಿಸಿಎಂ ಪರಮೇಶ್ವರ್ ತಿರುಗೇಟು

ಬೆಂಗಳೂರು, ಜುಲೈ 11,2026 (www.justkannada.in): ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದಕ್ಕೆ ಮುಂದಾಗಿರುವ...