16
March, 2026

A News 365Times Venture

16
Monday
March, 2026

A News 365Times Venture

ಮೈಸೂರು ಪಾಲಿಕೆ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಯಶೋಧರ, ಉಪಾಧ್ಯಕ್ಷರಾಗಿ ಕೆ.ಸುಮಂಗಳ ಆಯ್ಕೆ

Date:

ಮೈಸೂರು,ಏಪ್ರಿಲ್,2,2025 (www.justkannada.in): ಮೈಸೂರು ಮಹಾ ನಗರಪಾಲಿಕೆಯ ನೌಕರರ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಖಜಾಂಚಿ ಸ್ಥಾನಗಳಿಗೆ ಇಂದು ಚುನಾವಣೆ ನಡೆಸಲಾಯಿತು.

ಅಧ್ಯಕ್ಷರಾಗಿ ಎಸ್.ಯಶೋಧರ, ಉಪಾಧ್ಯಕ್ಷರಾಗಿ ಕೆ.ಸುಮಂಗಳ ರವರು ಹಾಗೂ ಖಜಾಂಚಿಯಾಗಿ ನಸ್ರುಲ್ಲಾ  ಅವರು ಅವಿರೋಧವಾಗಿ ಆಯ್ಕೆಯಾದರು. ಇದೇ ಸಂದರ್ಭದಲ್ಲಿ ಸಹಕಾರ ಸಂಘದ ಒಳಿತಿಗಾಗಿ  ಹಿರಿಯ ಸದಸ್ಯರ ಮಾರ್ಗದರ್ಶನದಲ್ಲಿ ಜವಾಬ್ದಾರಿ ನಿರ್ವಹಿಸಲು ಶ್ರಮಿಸುತ್ತಿವೆ ಎಂದು ತಿಳಿಸಿದರು.

ಈ ವೇಳೆ ಸದಸ್ಯರುಗಳಾದ ಬಿ.ಪ್ರಸಾದ್, ಎಚ್. ಎಂ.ಶಿವಪ್ರಸಾದ್, ಕೆ ವಿಶ್ವನಾಥ್, ಎನ್. ಮಂಜುನಾಥ್. ಬಿ.ರಾಜು, ಎಸ್ ಮೈತ್ರಿ, ವಿ. ರಾಜೇಶ್ವರಿ ಬಾಯಿ,  ಎಂ .ಬಸವಣ್ಣ, ಡಿ .ಸುರೇಂದ್ರ ಕುಮಾರ್ ಮತ್ತು ಸಹಕಾರ ಸಂಘದ ಕಾರ್ಯದರ್ಶಿ ಎನ್ ಶಿವಕುಮಾರ್ ಉಪಸ್ಥಿತರಿದ್ದರು.

Key words: Mysore City Corporation, Co -operative Society, election

The post ಮೈಸೂರು ಪಾಲಿಕೆ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಯಶೋಧರ, ಉಪಾಧ್ಯಕ್ಷರಾಗಿ ಕೆ.ಸುಮಂಗಳ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...