8
July, 2025

A News 365Times Venture

8
Tuesday
July, 2025

A News 365Times Venture

ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಆಗ್ರಹಿಸಿ ಮಾ.5 ರಂದು ಪ್ರತಿಭಟನೆ

Date:

ಮೈಸೂರು,ಮಾರ್ಚ್,3,2025 (www.justkannada.in): ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿ ವತಿಯಿಂದ  ಮೈಸೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಾ.5 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡುತ್ತಿರುವ ವಿಷಯವಾಗಿ ಕೂಡಲೇ ಮೈ‌.ನ‌.ಪಾ ಚುನಾವಣೆ ಮಾಡಬೇಕೆಂದು ಆಗ್ರಹಿಸಿ  ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಗರದ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಲದರ್ಶಿನಿ ಸಭಾಂಗಣದಲ್ಲಿ ಸಭೆಯನ್ನು ನಡೆಸಲಾಯಿತು.

05/03/2025 ರಂದು ಬೆಳಿಗ್ಗೆ 11 ಗಂಟೆಯಿಂದ ಮಹಾನಗರಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ಮಾಡುವುದು.ಮೊಹಲ್ಲಾಗಳಲ್ಲಿ ಕರಪತ್ರಗಳನ್ನು ಮಾಡಿಸಿ  ಹಂಚುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ & ಉಸ್ತುವಾರಿ ಸಚಿವರ ಭೇಟಿಯನ್ನು ಮಾಡುವುದಕ್ಕೆ ಸಭೆಯಲ್ಲಿ ತೀರ್ಮಾನಿಸಲಾಯುತು.

ಈ ಸಭೆಯಲ್ಲಿ ಇತಿಹಾಸ ತಜ್ಞರು ಫ್ರೊ.ನಂಜರಾಜ ಅರಸ್ , ಸೋಸಲೆ ಸಿದ್ದರಾಜು , ಅರವಿಂದ್ ಶರ್ಮ ,ಸೋಮರಾಜ ಅರಸು, ಪುಟ್ಟನಂಜಯ್ಯ ದೇವನೂರು , ಆಮ್ ಆದ್ಮಿ ಪಕ್ಷದ ರಾಮಯ್ಯ ರವರು, ಮಾ.ಸ ಪ್ರವೀಣ್, ನಾಗೇಂದ್ರ , ಎಂ.ಎಫ್.ಕಲೀಂ ರವರು, ಆದರ್ಶ ಅರಸ್ ರವರು, ಯಮುನಾ , ಶ್ರೀವಾರಿ ನಾಗರಾಜ್ , ಸುರೇಶ್ ಬಾಬು , ಕೆ ಆರ್ ಎಸ್ ಪಕ್ಷದ ಮುಖಂಡರು , ಬಿ ಎಸ್ ಪಿ ಪಕ್ಷದ ಮುಖಂಡರು ಆಮ್ ಆದ್ಮಿ ಪಕ್ಷದ ಮುಖಂಡರು , ಎಸ್ ಡಿ ಪಿ ಐ ಪಕ್ಷದ ಮುಖಂಡರು ಸಿ ಪಿ ಐ ಹಾಗು ಕಾರ್ಮಿಕ ಸಂಘಟನೆಯ ಮುಖಂಡರು ಪ್ರಮುಖವಾಗಿ ಭಾಗವಹಿಸಿದ್ದರು.

Key words: Protest, demanding Mysore City Corporation, elections

The post ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಆಗ್ರಹಿಸಿ ಮಾ.5 ರಂದು ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...

ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ,ಜುಲೈ,8,2025 (www.justkannada.in):  ಕಾಂಗ್ರೆಸ್ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ...

ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜುಲೈ,7,2025 (www.justkannada.in): ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ...