30
April, 2026

A News 365Times Venture

30
Thursday
April, 2026

A News 365Times Venture

ಮೊದಲು ಅವರ ಪಕ್ಷದಲ್ಲಿ ನಟ್ಟು ಬೋಲ್ಟ್ ಟೈಟ್ ಮಾಡಲಿ- ಡಿಕೆಶಿಗೆ ಕುಟುಕಿದ ಸಿಟಿ ರವಿ

Date:

ಬೆಂಗಳೂರು,ಮಾರ್ಚ್,3,2025 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಅವರ ನಟ್ಟು ಬೋಲ್ಟ್ ಹೇಳಿಕೆಗೆ ತಿರುಗೇಟು ಕೊಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಮೊದಲು ಅವರ ಪಕ್ಷದಲ್ಲಿ ನಟ್ಟು ಬೋಲ್ಟ್ ಟೈಟ್ ಮಾಡಲಿ ಎಂದು ಕುಟುಕಿದ್ದಾರೆ.

ಈ ಕುರಿತು ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಡಿಕೆ ಶಿವಕುಮಾರ್ ಅವರ ಪಕ್ಷದಲ್ಲಿ ನಟ್ಟು ಬೋಲ್ಟ್ ಮೊದಲು ಟೈಟ್ ಮಾಡಲಿ.  ಡಿ.ಕೆ  ಶಿವಕುಮಾರ್ ಕಲಾವಿದರಿಗೆ ಅಪಮಾನ ಮಾಡುವಂತಹ ಕೆಲಸ ಮಾಡಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಒಂದು ಪಕ್ಷ ಕರೆ ಕೊಟ್ಟಾಗ ಕಲಾವಿದರು ಬರಬೇಕೆಂಬ ನಿಯಮವಿಲ್ಲ. ಈ ರೀತಿ ಹುಚ್ಚು ಹುಚ್ಚಾಗಿ ಮಾತನಾಡುವುದನ್ನ ಡಿಕೆ ಶಿವಕುಮಾರ್ ಬಿಡಬೇಕು ಎಂದು ಸಿಟಿ ರವಿ ಕಿಡಿಕಾರಿದರು.

16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭಕ್ಕೆ ನಟ ನಟಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿದ್ದಕ್ಕೆ ಬೇಸರಗೊಂಡಿದ್ದ ಡಿಸಿಎಂ ಡಿಕೆ ಶಿವಕುಮಾರ್,  “ಯಾವ ನಟನಿಗೆ, ಯಾವ ನಟಿಗೆ ಎಲ್ಲೆಲ್ಲಿ ನಟ್ಟು, ಬೋಲ್ಟು ಟೈಟ್ ಮಾಡಬೇಕು ಅಂತ ನನಗೆ ಗೊತ್ತಿದೆ ಎಂದು ಹೇಳಿದ್ದರು.

Key words: nuts and bolts, congress, party D.K Shivakumar, CT Ravi

The post ಮೊದಲು ಅವರ ಪಕ್ಷದಲ್ಲಿ ನಟ್ಟು ಬೋಲ್ಟ್ ಟೈಟ್ ಮಾಡಲಿ- ಡಿಕೆಶಿಗೆ ಕುಟುಕಿದ ಸಿಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...