8
March, 2026

A News 365Times Venture

8
Sunday
March, 2026

A News 365Times Venture

ಯತ್ನಾಳ್ ಅಭಿವೃದ್ದಿ ಬಗ್ಗೆ ಸವಾಲ್ ಹಾಕಲಿ- ಸಚಿವ ಎಂ.ಬಿ ಪಾಟೀಲ್

Date:

ವಿಜಯಪುರ,ಮೇ,3,2025 (www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕರಿಸಿ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರ ಕುರಿತು ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್ ಅಶ್ಲೀಲ ಪದಗಳನ್ನ ಬಳಸಿದ್ದಾರೆ.  ಯತ್ನಳ್ ಅಭಿವೃದ್ಧಿ ಬಗ್ಗೆ ಸವಾಲ್ ಹಾಕಲಿ. ಆದರೆ ಕುಟುಂಬದ ಬಗ್ಗೆ ಹಾಗೆ ಮಾತನಾಡಬಾರದು ಎಂದರು.

ಶಾಸಕ ಯತ್ನಾಳ್ , ಶಿವಾನಂದ ಪಾಟೀಲ್ ಒಳ್ಳೇಯ  ಸ್ನೇಹಿತರು. ಆದರೆ ಈಗ ಅವರ ಮಧ್ಯೆ ಏನಾಗಿದೆ ಗೊತ್ತಿಲ್ಲ ಎಂದು ಎಂಬಿ ಪಾಟೀಲ್ ತಿಳಿಸಿದರು.

Key words:  challenge, development, Yatnal, Minister, M.B. Patil

The post ಯತ್ನಾಳ್ ಅಭಿವೃದ್ದಿ ಬಗ್ಗೆ ಸವಾಲ್ ಹಾಕಲಿ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...