18
July, 2025

A News 365Times Venture

18
Friday
July, 2025

A News 365Times Venture

ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ

Date:

ಮೈಸೂರು,ಮಾರ್ಚ್,28,2025 (www.justkannada.in): ಬಿಜೆಪಿ ಪಕ್ಷದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಿರುವುದು ಬೇರೆಯವರಿಗೆ ಎಚ್ಚರಿಕೆ ಗಂಟೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಕಾರ್ಯಕರ್ತರ ಪಕ್ಷ. ಇಲ್ಲಿ ಹುಲಿ ಯಾರು ಇಲ್ಲ.  ಹುಲಿ ಎಂದೆರೆ ಕಾಡಿಗೆ ಕಳುಹಿಸುತ್ತಾರೆ. ಮೈಕ್ ಮುಂದೆ ನಿಂತರೆ ಎಲ್ಲವನ್ನೂ ಮಾತನಾಡುತ್ತಾರೆ. ಯತ್ನಾಳ್ ನನಗೆ ಆತ್ಮೀಯರು.

ಶಾಸಕ ಯತ್ನಾಳ್ ಗೆ  ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡಿದ್ದರು. ಇದು ಬೇರೆಯವರಿಗೆ ಎಚ್ಚರಿಕೆ ಗಂಟೆ.  ಯಾರೂ ಹೈಕಮಾಂಡ್ ನಿರ್ಧಾರ ವಿರೋಧಿಸಬಾರದು. ಯತ್ನಾಳ್ ಪರ ನಾವಿದ್ದೇವೆ ಎಂದು ಹೇಳಬಾರದು.  ಹೊಂದಾಣಿಕೆ ರಾಜಕಾರಣಕ್ಕೆ ಹೈಕಮಾಂಡ್ ಬ್ರೇಕ್ ಹಾಕಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Key words: Yatnal, expulsion, warning bell, Chalavadi Narayanaswamy

The post ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಿದ “ಮೆಟಾ”..!

ಬೆಂಗಳೂರು,ಜುಲೈ,18,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟಾದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ...

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...

ತಾಕತ್ ಇದ್ರೆ ಕಾರಜೋಳ ಅವರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿಬಿಡಿ-ಬಿವೈವಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,17,2025 (www.justkannada.in):  ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ...