14
July, 2025

A News 365Times Venture

14
Monday
July, 2025

A News 365Times Venture

ಯುವತಿಯೊಂದಿಗೆ ಅನೈತಿಕ ಸಂಬಂಧ: ಯುವಕನ ಬರ್ಬರ ಹತ್ಯೆ

Date:

ಮೈಸೂರು,ಮಾರ್ಚ್,14,2025 (www.justkannada.in):  ಮದುವೆಯಾಗಿದ್ದರೂ ಬೇರೊಬ್ಬ ಯುವತಿಯ  ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ  ಬರ್ಬರವಾಗಿ ಕೊಲೆಯಾಗಿರುವ  ಘಟನೆ ಮೈಸೂರಿನಲ್ಲಿ ನಡೆದಿದೆ.

ಸೂರ್ಯ ಹತ್ಯೆಯಾದ ವ್ಯಕ್ತಿ. ಸೂರ್ಯ ಈಗಾಗಲೇ ಮದುವೆಯಾಗಿದ್ದು ಈ ಮಧ್ಯೆ ಇನ್ ಸ್ಟಾಗ್ರಾಂ ನಲ್ಲಿ ಶ್ವೇತಾ ಎಂಬ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ  ಇದರಿಂದ ಬೇಸತ್ತು ಪತ್ನಿ ಹಗೂ ತಾಯಿ ಮನೆ ಬಿಟ್ಟು ಹೋಗಿದ್ದರು.

ಈ ಮಧ್ಯೆ ಸೂರ್ಯ ಶ್ವೇತಾ ಜೊತೆಗಿದ್ದ ಫೋಟೋಗಳನ್ನು ಸ್ಟೇಟಸ್ ಗೆ ಹಾಕಿಕೊಂಡಿದ್ದ. ಕೆಲ ದಿನಗಳಿಂದ ಶ್ವೇತಾ ಹಣ ಹಾಗೂ ಆಸ್ತಿಗಾಗಿ ಪೀಡಿಸುತ್ತಿದ್ದಳು ಎನ್ನಲಾಗಿದೆ. ನಿನ್ನೆ ರಾತ್ರಿ ಶ್ವೇತಾ ಜೊತೆ ತೋಟದಲ್ಲಿದ್ದ ಸೂರ್ಯ ಇಂದು ಬೆಳಗಾಗುವಷ್ಟರಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದು,  ಶ್ವೇತಾಳೇ ಕೊಲೆ ಮಾಡಿರುವುದಾಗಿ  ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ.  ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore, young man, murder

The post ಯುವತಿಯೊಂದಿಗೆ ಅನೈತಿಕ ಸಂಬಂಧ: ಯುವಕನ ಬರ್ಬರ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ...

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....