30
April, 2026

A News 365Times Venture

30
Thursday
April, 2026

A News 365Times Venture

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

Date:

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ಆದರೆ  ಇದಕ್ಕೆ ಯಾವುದೇ ಸಾಕ್ಷಿ ನೀಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ನಾನು ನಿರಂತರವಾಗಿ ಜಿಲ್ಲಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ  ಸಿಎಂ ಸಿದ್ದರಾಮಯ್ಯ ಸಹ ಡಿಸಿಗಳ ಜೊತೆ ಮಾತನಾಡಿದ್ದಾರೆ. ಟೀಕೆಗೆ ಉತ್ತರ ಕೊಡುವುದಕ್ಕೂ ಮುನ್ನ ರೈತರ ಸಮಸ್ಯೆ ಬಗೆಹರಿಬೇಕು ಎಂದರು.

ಆರ್ ಅಶೋಕ್,  ವಿಜಯೇಂದ್ರ,  ಬೊಮ್ಮಾಯಿ ಮಾತು ಕೇಳಿದ್ದೇನೆ.  ಅಶೋಕ್ ಗೆ ಎಷ್ಟರ ಮಟ್ಟಿಗೆ ಬುದ್ದಿ ಇದೆಯೋ ಗೊತ್ತಿಲ್ಲ.  ಗೊತ್ತಿದ್ದೂ ಮಾತಾಡುತ್ತಾರೋ ಗೊತ್ತಿಲ್ಲದೇ ಮಾತಾಡ್ತಾರೋ ಗೊತ್ತಿಲ್ಲ. ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ.   ರೈತರ ಪರವಾಗಿ ಹೋರಾಟ ಮಾಡಿ ರಾಜಕೀಯ ಮಾಡಬೇಡಿ 2 ವರ್ಷದಿಂದ ನಮಗೆ ಕೇಂದ್ರದಿಂದ ಅನ್ಯಾಯವಾಗಿದೆ. ಕೃಷಿ ರಸಗೊಬ್ಬರ ಬಗ್ಗೆ ಅಷ್ಟೆ ನಾನು ಮಾತನಾಡುತ್ತೇನೆ.  ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಯಾವುದೇ ಸಾಕ್ಷಿ ನೀಡಿಲ್ಲ.  ವಿರೋಧ ಪಕ್ಷದವರು ಹೇಳಿಕೆ ಕೊಡುತ್ತಿರುವುದರಿಂದ ಸಮಸ್ಯೆ ಆಗುತ್ತಿದೆ ಎಂದು ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.vtu

Key words:  fertilizer, shortage, Minister, Chaluvarayaswamy

The post ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...