15
March, 2026

A News 365Times Venture

15
Sunday
March, 2026

A News 365Times Venture

ರಾಜಕಾರಣದಲ್ಲಿ ಯಾವಾಗ ಬೇಕಾದ್ರೂ ‘ಕ್ರಾಂತಿ’ ಆಗಬಹುದು- ಶಾಸಕ ತನ್ವೀರ್ ಸೇಠ್

Date:

ಮೈಸೂರು,ಜುಲೈ,12,2025 (www.justkannada.in) ಸೆಪ್ಟಂಬರ್ ನಂತರ ರಾಜ್ಯ ರಾಜಕಾಣರದಲ್ಲಿ ಕ್ರಾಂತಿ ಆಗಲಿದೆ ಎಂದು ಸಚಿವ ಕೆ.ಎನ್ ರಾಜಣ್ಣ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕರ ತನ್ವೀರ್ ಸೇಠ್, ಕ್ರಾಂತಿ ಯಾವಾಗ ಬೇಕಾದರೂ ಆಗಬಹುದು ಎಂದಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಶಾಸಕ ತನ್ವೀರ್ ಸೇಠ್,  ಸಿಎಂ ಬದಲಾವಣೆ ವಿಚಾರ ಕುರಿತು ಮಾಧ್ಯಮಗಳ ಮುಂದೆ ಮಾತನಾಡಲ್ಲ. 5 ವರ್ಷ ಸುಭದ್ರ ಸರ್ಕಾರ ಕೊಡಬೇಕಾದದ್ದು ನಮ್ಮ ಜವಾಬ್ದಾರಿ.  ಪಕ್ಷದಿಂದ ಸರ್ಕಾರ ಬಂದಿದೆ ಸರ್ಕಾರದಿಂದ ಪಕ್ಷ ಬಂದಿಲ್ಲ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ ಎಂದರು

ನಾನು 100 ವರ್ಷಗಳ ಕಾಲ ಬದುಕಬೇಕು ಅಂದುಕೊಂಡರೂ ನನ್ನಿಂದ ಅದು ಸಾಧ್ಯಾನಾ ಅಂತ ಯೋಚಿಸಬೇಕು ಮಾರನೆಯ ದಿನ ಬೆಳಗಿನ ಆಗುತ್ತೋ ಇಲ್ವೋ ಗೊತ್ತಿಲ್ಲ. ಸಿದ್ದರಾಮಯ್ಯ ಎಲ್ಲಿವರೆಗೆ ಸಿಎಂ ಆಗಿ ಇರುತ್ತಾರೋ ಅಲ್ಲಿಯವರೆಗೆ ಅವರೇ ನಮ್ಮ ಮುಖ್ಯಮಂತ್ರಿಗಳು.  ಅಧಿಕಾರ ಬದಲಾವಣೆ ಸೂತ್ರ ನಮಗೆ ಗೊತ್ತಿಲ್ಲ ವರಿಷ್ಠರ ತೀರ್ಮಾನಕ್ಕೆ ನಾವು ಬದ್ದ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದರು.vtu

Key words: politics, revolution, MLA, Tanveer Sait

The post ರಾಜಕಾರಣದಲ್ಲಿ ಯಾವಾಗ ಬೇಕಾದ್ರೂ ‘ಕ್ರಾಂತಿ’ ಆಗಬಹುದು- ಶಾಸಕ ತನ್ವೀರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...