12
August, 2026

A News 365Times Venture

12
Wednesday
August, 2026

A News 365Times Venture

ರಾಜ್ಯದಲ್ಲಿರುವುದು ಬೆಲೆ ಏರಿಕೆ ಸರ್ಕಾರ- ಬಿ.ವೈ ವಿಜಯೇಂದ್ರ ವಾಗ್ದಾಳಿ

Date:

ಬೆಂಗಳೂರು,ಮಾರ್ಚ್,5,2025 (www.justkannada.in): ವಿದ್ಯುತ್ ಮೀಟರ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು ರಾಜ್ಯದಲ್ಲಿರುವುದು ಬೆಲೆ ಏರಿಕೆ ಸರ್ಕಾರ ಎಂದು ಟೀಕಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವ ಸರ್ಕಾರವಿದೆ. ಅದಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ.   ಹಾಲು ಸ್ಟ್ಯಾಂಪ್ ಡ್ಯೂಟಿ ವಿದ್ಯತ್ ಮೀಟರ್ ಬೆಲೆ ಏರಿಕೆ ಮಾಡಿದೆ. ಇದರಿಂದ ಜನಸಾಮನ್ಯಾರಿಗೆ ಹೊರೆ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಕಳೆದ 20 ತಿಂಗಳಿನಿಂದ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿಲ್ಲ. ಕಾಂಗ್ರೆಸ್ ನವರಿಗೆ ಶಾಸಕರಿಗೆ ಅನುದಾನ ಕೊಡಲು ಸಾಧ್ಯವಾಗಿಲ್ಲ.  ಎಸ್ ಸಿ, ಎಸ್ ಟಿಯವರಿಗೆ ಟೆಂಡರ್ ಗೆ ಮೀಸಲಾತಿ ಕೊಟ್ಟಿದ್ದಾರೆ. ಆದರೆ ಎಲ್ಲಿ ಕೆಲಸದ ಟೆಂಡರ್ ಕರೆದಿದ್ದಾರೆ ಈ ನಡುವೆ ಮುಸ್ಲೀಮರಿಗೆ 4% ಮೀಸಲಾತಿ ಕೊಡಲು ಮುಂದಾಗಿದ್ದಾರೆ ಎಂದು ಹರಿಹಾಯ್ದರು.

Key words: state, government, price hikes, BY Vijayendra

The post ರಾಜ್ಯದಲ್ಲಿರುವುದು ಬೆಲೆ ಏರಿಕೆ ಸರ್ಕಾರ- ಬಿ.ವೈ ವಿಜಯೇಂದ್ರ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ

ಮೈಸೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ...

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ: ಯಾರಿಗೆ ಯಾವ ಯಾವ ಇಲಾಖೆ..?

ಬೆಂಗಳೂರು,ಆಗಸ್ಟ್,12,2026 (www.justkannada.in):  ನೂತನ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಕೊನೆಗೂ ಖಾತೆ...

ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್,12,2026 (www.justkannada.in):  ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

ನವದೆಹಲಿ,ಆಗಸ್ಟ್,11,2026 (www.justkannada.in): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ...