4
March, 2026

A News 365Times Venture

4
Wednesday
March, 2026

A News 365Times Venture

ರಾಜ್ಯದಲ್ಲಿ ಒಳ್ಳೆಯ ಆಡಳಿತ : ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ- ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು,ಜುಲೈ,23,2025 (www.justkannada.in): ಡಿಸೆಂಬರ್ ವೇಳೆಗೆ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ  ಬಸವರಾಜು ಶಿವಗಂಗಾ ಪರೋಕ್ಷ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡುತ್ತಿದ್ದೇವೆ. ಹೀಗಾಗಿ ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಈ ವಿಷಯದ ಬಗ್ಗೆ ನಮ್ಮ ವರಿಷ್ಠರು ಈಗಾಗಲೇ ಮಾತಾಡಿದ್ದಾರ ತುಟಿಕ್ ಪಿಟಿಕ್ ಎನ್ನಬಾರದು ಎಂದು ಹೈಕಮಾಂಡ್ ಹೇಳಿದೆ.  ಕೊಟ್ಟ ಮಾತಿನಂತೆ ನಾವು ಒಳ್ಳೆಯ ಆಡಳಿತ ಕೊಡುತ್ತಿದ್ದೇವೆ. ಈ ಬಗ್ಗೆ ಪ್ರಸ್ತಾಪ ಬರುವ ಅವಶ್ಯಕತೆ ಇಲ್ಲ ಬಸವರಾಜು ಶಿವಗಂಗ ಹೇಳಿಕೆ ಬಗ್ಗೆ ಹೈಕಮಾಂಡ್ ಗಮನದಲ್ಲಿದೆ.  ಹೈಕಮಾಂಡ್ ನವರೇ ನೋಡಿಕೊಳ್ತಾರೆ ಎಂದರು.vtu

Key words: No need, change, CM, Minister, Ishwar Khandre

The post ರಾಜ್ಯದಲ್ಲಿ ಒಳ್ಳೆಯ ಆಡಳಿತ : ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ- ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...